Wednesday, February 23, 2022

ಕಾನಿಪ ಜಿಲ್ಲಾ ಕಾಯ೯ದಶಿ೯ಯಾಗಿ ಅವಿನಾಶ ಬಿದರಿ ಅವಿರೋಧ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ:- ವಿಜಯಪುರ ಜಿಲ್ಲಾ ಕಾಯ೯ನಿರತ ಪತ್ರಕತ೯ರ ಸಂಘದ ಕಾಯ೯ದಶಿ೯ಯಾಗಿ ವಿಜಯಪುರ ನಗರದ  ಅವಿನಾಶ ಬಿದರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.

ಅವಿರೋಧ ಆಯ್ಕೆಯಾದ ಹಿನ್ನೆಲೆ ಹಿರಿಯ ಪತ್ರಕರ್ತರಾದ ಕೆ.ಕೆ ಕುಲಕರ್ಣಿ, ಸಿ.ಸಿ.ಕುಲಕರ್ಣಿ, ಮೋಹನ ಕುಲಕರ್ಣಿ, ಶರಣು ಮಸಳಿ, ವಿನೋದ ಸಾರವಾಡ, ಕಲ್ಲಪ್ಪ ಶಿವಶರಣ ಸೇರಿದಂತೆ ವಿಜಯಪುರ ಜಿಲ್ಲೆಯ ಕಾನಿಪ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

1 comment: