Wednesday, February 23, 2022

ಕೆಪಿಸಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ಗೀತಾಂಜಲಿ ಪಾಟೀಲ್ ನೇಮಕ


ಗೀತಾಂಜಲಿ ಪಾಟೀಲ 

ಈ ದಿವಸ ವಾರ್ತೆ

ವಿಜಯಪುರ: ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಗೀತಾಂಜಲಿ ಪಾಟೀಲ ಅವರನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾದ ಡಾ. ಬಿ. ಪುಷ್ಪ ಅಮರನಾಥ್ ಅವರು ಆದೇಶ ಹೊರಡಿಸಿದ್ದಾರೆ.
ಈ ಕೂಡಲೇ ಗೀತಾಂಜಲಿ ಪಾಟೀಲ ಅವರು ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತುಬಲವರ್ಧನೆಗಾಗಿ ಶ್ರಮಿಸಲು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

No comments:

Post a Comment