Saturday, July 15, 2023

10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಪುಸ್ತಕ ಮಳಿಗೆಗೆ ಆಹ್ವಾನ



ಈ ದಿವಸ ವಾರ್ತೆ ವಿಜಯಪುರ: ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ವಿಜಯಪುರದಲ್ಲಿ ಬೆಳ್ಳಿ ಸಂಭ್ರಮದ ನಿಮಿತ್ಯ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಜುಲೈ 29 ಹಾಗೂ 30 -2023 ರಂದು ಎರಡು ದಿನಗಳ ಕಾಲ ನಡೆಯುವ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ಹಾಕಲು ಪ್ರಕಾಶಕರು,ಲೇಖಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 22 ರ ಒಳಗಾಗಿ ಒಂದು ಪುಸ್ತಕ ಮಳಿಗೆಗೆ 1000-/ ರೂಪಾಯಿ ನೀಡಿ ನೊಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧ್ಯಕ್ಷ ಬಸವರಾಜ ಜಾಲವಾದಿ ಮೊ: 9449292062 ಹಾಗೂ ಸಮ್ಮೇಳನದ ಸಹ ಸಂಯೋಜಕರಾದ ಉಮೇಶ ಶಿವಶರಣ ಮೊ: 9900378892 ಅವರನ್ನು ಸಂಪರ್ಕಿಸಲು ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment