Wednesday, July 19, 2023

ಡಾ. ಪೂರ್ಣಿಮಾ ಧಾಮಣ್ಣವರಗೆ ಪುಸ್ತಕ ಪ್ರಶಸ್ತಿ

ಈ ದಿವಸ ವಾರ್ತೆ

ವಿಜಯಪುರ :   ಸಂಶೋಧಕಿ, ಸಾಹಿತಿ ಡಾ. ಪೂರ್ಣಿಮಾ ಕೃಷ್ಣಪ್ಪಾ ಧಾಮಣ್ಣವರ 'ಅವರ ವಿಜಯಪುರ ಪ್ರಾದೇಶಿಕ ಪದಕೋಶ' ವಿಮರ್ಶಾ ಕೃತಿಗೆ  ರಾಜ್ಯಮಟ್ಟದ ಬೆಳ್ಳಿ ಸಂಭ್ರಮ ಪುಸ್ತಕ ಪ್ರಶಸ್ತಿಗೆ‌ ಆಯ್ಕೆ ಯಾಗಿದೆ.  

ಜುಲೈ ತಿಂಗಳಲ್ಲಿ 29 ಹಾಗೂ 30 ರಂದು ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ೧೦ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನಮಾಡಿ, ಸನ್ಮಾನಿಸಿಗೌರವಿಸಲಾಗುವುದು ಎಂದು ದಲಿತ ಸಾಹಿತ್ಯ ರಾಜ್ಯ ಘಟಕದ ಅಧ್ಯಕ್ಷ ಡಾ. ಅರ್ಜುನ ಗೊಳಸಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

No comments:

Post a Comment