Tuesday, October 31, 2023

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಘೋಷಣೆ ಮಾಡಿದರು. 

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು. 


ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. 

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು. 

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು. 

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು. 

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು. 

ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದರು. 

ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು. 

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ಗುಲಮೋಹರ ಕನ್ನಡತಿ ನನ್ನವಳು

 


ಹಾಲರಾಜನ ಗಾಥಾಸಪ್ತಸತಿ ಪದ್ಯ ಕಾವ್ಯದಲ್ಲಿ ಹಾಲುಂಡವಳು

ಶ್ರವಣಬೆಳಗೊಳದ ಶಾಸನದಲ್ಲಿ ಉಪಮೆಗಳ ಸೊಗಡಿನ

ಗುಲಮೊಹರ ಕನ್ನಡತಿ ನನ್ನವಳು


ವಡ್ಡಾರಾಧನೆಯ ಗಾಹೆಗಳ ಗಾಥೆಯಾದವಳು

ಆದಿ ಕವಿಯ ಆಗಮಿಕ-ಲೌಕಿಕದೊಳಗೆ ಚಂಪೂವಾಗಿ

ಕಂಪಿಸಿದ ಗುಲಮೊಹರ ಕನ್ನಡತಿ ನನ್ನವಳು


ಕಾಯಕವೇ ಕೈಲಾಸದ ಬಸವನ ವಚನ ವೈಚಾರಿಕ ಪ್ರಜ್ಞೆಗೆ

ನಿಬ್ಬೆರಗಾಗಿ ನಿಂತ ಅಕ್ಕ ಮಹಾದೇವಿಯ ಮಲ್ಲಿಕಾರ್ಜುನನ ಹುಡುಕಾಟಕ್ಕೆ

ದಿಟ್ಟೆಯಾಗಿನಿಂತ ಗುಲಮೊಹರ ಕನ್ನಡತಿ ನನ್ನವಳು


ಬೇಂದ್ರೆ ಅಜ್ಜನ ನಾಕುತಂತಿ ಮೀಟಿ

ಕುವೆಂಪುವಿನ ಶ್ರೀರಾಮಾಯಣ ದರ್ಶನದಲ್ಲಿ

ವಿಹರಿಸಿದ ಗುಲಮೊಹರ ಕನ್ನಡತಿ ನನ್ನವಳು


ಕಾರಂತಜ್ಜನ ಮೂಕಜ್ಜಿಯ ಕನಸುಗಳ ಲೋಕದ ಸಪ್ನ ಸುಂದರಿಯಾಗಿ

ಚುಂಬಕರಾಣಿ ಗುಲಮೊಹರ ಕನ್ನಡತಿ ನನ್ನವಳು

ಅನಂತರ ಸಂಸ್ಕಾರ ಊಣಬಡಿಸಿ

ಗಿರೀಶರ ಬಲಿಯ ಹಿಟ್ಟಿನ ಕೋಳಿಯಾಗಿ

ಕೂಗಿದಾಕೆ ಗುಲಮೊಹರ ಕನ್ನಡತಿ ನನ್ನವಳು


ತಮಟೆ ಜಾಗಟೆಯ ಧೂಳೆಬ್ಬಿಸಿ ಚೋಮನನ್ನು ಶಿವರಾಮರಲ್ಲಡಗಿಸಿ

ಮಲೆಗಳಲ್ಲಿ ಮದುಮಗಳನ್ನು ಹುಡುಕುವ ಶೂದ್ರಜ್ಜನ

ಗುಲಮೊಹರ ಕನ್ನಡತಿ ನನ್ನವಳು


ಸಿದ್ದಲಿಂಗಯ್ಯರ ಸಾವಿರಾರು ನದಿಗಳ ಒಂದೆಡೆ ಸೇರಿಸಿ

ದೇವನೂರರ ಒಡಲಾಳದ ಕಿಚ್ಚಿಗೆ ಕುಸುಮಬಾಲೆಯಾಗಿ

ಬಂದವಳು ಗುಮಮೊಹರ ಕನ್ನಡತಿ ನನ್ನವಳು


ಪಟ್ಟದಕಲ್ಲು ವೀರಗಲ್ಲುಗಳ ವೀರಾವೇಶ ನೋಡಿ

' ಐ' ಹೋಳೆ ಎಂದು ಗೊಲಗುಮ್ಮಜಿನ ತುತ್ತ ತುದಿಗೇರಿದವಳು

ಗುಲಮೊಹರ ಕನ್ನಡತಿ ನನ್ನವಳು


ಯವ್ವಾ ಎನ್ನುವ ಸಿಹಿ ತುತ್ತು ಜೇನ ತುಟಿಗಳಿಗೆ ವರಸಿ

ಹುಡಿಗಾಲ ಎಳ ನೀರನಿಂದ ತೊಳೆದ ಜಾನಪದದ

ಸಿರಿ ಗುಲಮೊಹರ ಕನ್ನಡತಿ ನನ್ನವಳು


ಇಳೆ ಹೊತ್ತಲ್ಲಿ ಚುಕ್ಕಿ ಚಂದ್ರಮರನ್ನು ಬಡಿದೆಬ್ಬಿಸಿ

ಮಕ್ಕಳಲಾಲಿ ಹಾಡಾಗಿ ಹೊತ್ತು ಹೊತ್ತಿಗೆ ಅನ್ನ ತಿನ್ನುವಾಗ

ಇಣುಕಿಣುಕಿ ನೋಡುವ ಗುಲಮೊಹರ ಕನ್ನಡತಿ ನನ್ನವಳು


ಎಲುಬಿನ ಹಂದರಕ್ಕೆ ತಾಯ್ ಕರುಳಿನ ಚಪ್ಪರವಾಗಿ ನಿಂತವಳು

ಹಳದಿ-ಕೆಂಪಿನ ಬಾವುಟ ಹಾರಿಸಿ ಕನ್ನಡ ಕಂಪನ್ನು ಸೂಸಿದ ಗುಲಮೊಹರ ಕನ್ನಡತಿ ನನ್ನವಳು


ಡಾ.ಸುಜಾತಾ.ಸಿ , ಸಾಹಿತಿಗಳು

ವಿಜಯಪುರ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

01-11-2023 EE DIVASA KANNADA DAILY NEWS PAPER

ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ


                                 ರಫೀ ಭಂಡಾರಿ

                           ಪ.ಗು.ಸಿದ್ದಾಪೂರ

                                     ಎ.ಎಂ.ಮದರಿ

 ಈ ದಿವಸ ವಾರ್ತೆ

ವಿಜಯಪುರ: ಜಿಲ್ಲೆಯ ಮೂರು ಮಂದಿ ಸಾಧಕರಿಗೆ ವಿವಿಧ ವಿಭಾಗದಲ್ಲಿ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಸಾಹಿತ್ಯ ಕ್ಷೇತ್ರಕ್ಕೆ ಪ.ಗು. ಸಿದ್ದಾಪುರ, ಪತ್ರಿಕಾ ಕ್ಷೇತ್ರಕ್ಕೆ ರಫೀ ಭಂಡಾರಿ, ಸಂಕೀರ್ಣ ವಿಭಾಗದಲ್ಲಿ ಸಾಹಿತಿ ಎ.ಎಂ. ಮದರಿ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ.ಗು. ಸಿದ್ದಾಪುರ:

ಜಿಲ್ಲೆಯ ಮುಳವಾಡದ ಪ.ಗು. ಸಿದ್ದಾಪುರ ಅವರು ಬಸವ ಜನ್ಮಭೂಮಿ ಬಸವನಬಾಗೇವಾಡಿಯಲ್ಲಿ ಜುಲೈ 1, 1985 ರಂದು ಜನಿಸಿದ ಪ.ಗು. ಸಿದ್ದಾಪುರ ಅವರು ಚಿತ್ರಕಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದವರು.

ಪ.ಗು. ಸಿದ್ದಾಪುರ ಸಹಜವಾಗಿಯೇ ಮಕ್ಕಳ ಸಾಹಿತ್ಯದಲ್ಲಿಯೇ ಅಪಾರ ಕೃಷಿ ಮಾಡಿದ್ದಾರೆ. ಬಣ್ಣದ ಚಿಟ್ಟೆ, ಹಸಿರು ತೋರಣ, ಪಣತೊಟ್ಟ ಪ್ರಾಣಿಗಳು, ಕಲ್ಲು ಸಕ್ಕರೆ, ಅಕ್ಕರೆಯ ಅಜ್ಜ, ಮಂಗಳನ ಅಂಗಳಕೆ, ಚಿನ್ನದ ಜಿಂಕೆ ಹೀಗೆ ಮಕ್ಕಳ ಸಾಹಿತ್ಯಕ್ಕೆ ಸಂಬAಧಿಸಿದ 32 ಕೃತಿಗಳನ್ನು ರಚಿಸಿದ್ದಾರೆ.

ರಫೀ ಭಂಡಾರಿ:

ಪತ್ರಿಕೋದ್ಯಮ, ಉರ್ದು ಸಾಹಿತ್ಯ, ಸಂಘಟನೆಯಲ್ಲಿ ರಫೀ ಭಂಡಾರಿ ಅವರದ್ದು ಪ್ರಸಿದ್ಧ ಹೆಸರು. ಅವರು ಕಳೆದ 37 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರೀಯವಾಗಿರುವ ರಫೀ ಭಂಡಾರಿ ಅವರು ಉರ್ದು ಪತ್ರಿಕೋದ್ಯಮದಲ್ಲಿ ಕೃಷಿ ಮಾಡಿದ್ದಾರೆ.

ಭಂಡಾರಿಯವರು ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಸದಸ್ಯರಾಗಿ, ಅಕ್ಕಮಹಾದೇವಿ ಮಹಿಳಾ ವಿವಿ ಹಾಗೂ ಕರ್ನಾಟಕ ವಿವಿ ಸಿಂಡಿಕೇಟ್ ಸದಸ್ಯರಾಗಿ, ಕರ್ನಾಟಕ ಉರ್ದು ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

ಎ.ಎಂ. ಮದರಿ:

ಸಿಂದಗಿ ತಾಲೂಕಿನಲ್ಲಿ ಜನಿಸಿ, ಕೊಪ್ಪಳ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿರುವ ಎ.ಎಂ. ಮದರಿ ಶಿಕ್ಷಕರಾಗಿ, ಜಿಲ್ಲಾ ಖಜಾನೆ ಅಧಿಕಾರಿಯಾಗಿ ಬೆಳೆದು ನಿರಂತರ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡವರು.

1952 ರಲ್ಲಿ ಸಿಂದಗಿ ತಾಲೂಕಿನ ಮದರಿಯಲ್ಲಿ ಜನಿಸಿದ ಎ.ಎಂ. ಮದರಿ ಅವರು ಬಲು ಕಷ್ಟದಿಂದ ಜೀವನ ಸವೆಸಿದವರು. 38 ವರ್ಷಗಳ ಕಾಲ ಸರ್ಕಾರಿ ವೃತ್ತಿ ಜೀವನದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದವರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Monday, October 23, 2023

ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯ ಭೇಟಿ 150 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್‌, ಕಾಲೇಜು ಕಾಮಗಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ


ಈ ದಿವಸ ವಾರ್ತೆ

ಮೈಸೂರು, ಅಕ್ಟೋಬರ್ 23 : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ  ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.

2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.


51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.  17 ಕೋಟಿ ರೂ. ವೆಚ್ಚದಲ್ಲಿ ಆಟ್ರ್ಸ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Tuesday, October 17, 2023

18-10-2023 EE DIVASA KANNADA DAILY NEWS PAPER

ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ- ಸಂತೋಷ ಕುಂದರ್

ಈ ದಿವಸ ವಾರ್ತೆ

ವಿಜಯಪುರ : ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಸಂತೋಷ್ ಎಸ್. ಕುಂದರ್ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ, ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ ಅ.16ರಂದು ವಿಜಯಪುರದ ರುಡ್‌ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಬೇಕು. ಯಾರೂ ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡಬಾರದು. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. 

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ್ ಕುಲಕರ್ಣಿ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಅಧಿಕಾರಿಗಳಷ್ಟೇ ಅಲ್ಲದೇ ಸಾರ್ವಜನಿಕರು ಸಹ ಅರಿವು ಪಡೆದು ಮಾಹಿತಿ ನೀಡಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಸ್.ಸಿ. ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲರಾದ ಬಾಬು ಅವತಾಡೆ, , ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಮುತ್ತಣ್ಣ ಧನಕರ್, ಮೌನೇಶ ಪೋತದಾರ, ಗುರುರಾಜ ಇಟಗಿ, ಶ್ರೀಮತಿ ಭಾರತಿ ಪಾಟೀಲ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Monday, October 16, 2023

ದಸರಾ ಸಿಎಂ ಕಪ್ 2023 ಸ್ಪರ್ಧೆಯಲ್ಲಿ ಅಶ್ವಿನಿ ಪ್ರಥಮ


ಈ ದಿವಸ ವಾರ್ತೆ

ವಿಜಯಪುರ: ದಸರಾ ಕ್ರೀಡಾ ಕೂಟದಲ್ಲಿ ವಿಜಯಪುರ ನಗರದ ಅಶ್ವಿನಿ ವಾಸುದೇವ ಕಾಳೆ ಭಾಗವಹಿಸಿ ಸಿಎಂ ಕಪ್ 2023 ಪಡೆದು ವಿಜಯಪುರದ ಕೀರ್ತಿ ಹೆಚ್ಚಿಸಿದ್ದಾಳೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಸರಾ ಕ್ರೀಡಾ ಉಪ ಸಮಿತಿ ವತಿಯಿಂದ ಮೈಸೂರಿನಲ್ಲಿ  ಹಮ್ಮಿಕೊಂಡ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ದಸರಾ ಸಿಎಂ ಕಪ್ 2023 ಮಹಿಳಾ ವಿಭಾಗ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ.

ಕುಮಾರಿ ಅಶ್ವಿನಿ ಕಾಳೆ ಸಾಧನೆಗೆ ಪಾಲಕರು ಪೋಷಕರು, ವಿಜಯಪುರ ಜನತೆ ಅಭಿನಂದಿಸಿದ್ದಾರೆ.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.


17-10-2023 EE DIVASA KANNADA DAILY NEWS PAPER

'ಮೂಲ'-ಕೃತಿ ಲೋಕಾರ್ಪಣೆ ಮಕ್ಕಳಲ್ಲಿ ಪುಸ್ತಕ ಪ್ರೀತಿಯ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿ : ಡಾ ಸಂಗಮೇಶ ಮೇತ್ರಿ

ವಿಜಯಪುರ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಪೋಷಕರು ಮಕ್ಕಳನ್ನು ಒಳ್ಳೆಯ ಸಂಸ್ಕಾರಯುತ ವಾತಾವರಣದಲ್ಲಿ ಬೆಳೆಸಬೇಕು. ಮಕ್ಕಳು ಬಾಲ್ಯದಲ್ಲಿ ಕಲಿತುಕೊಳ್ಳುವ ಸಂಸ್ಕಾರ ಅವರ ಬದುಕಿಗೆ ಮುನ್ನುಡಿಯಾಗುತ್ತದೆ ಎಂದು ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷರಾದ ಡಾ ಸಂಗಮೇಶ ಮೇತ್ರಿ ಹೇಳಿದರು.

ಅವರು ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಸಂತೋಷ ಬಂಡೆ ಅವರ ಮಕ್ಕಳಾದ ಅನುಶ್ರೀ-ಶ್ರೀನಿಧಿ ಅವರ 5ನೇ ವರ್ಷದ ಜನ್ಮದಿನದ ನಿಮಿತ್ತ 'ಮೂಲ'-ಕಥಾ ಸಂಕಲನದ ಲೋಕಾರ್ಪಣೆ, ಡಾ ಎ ಪಿ ಜೆ ಅಬ್ದುಲ್ ಕಲಾಂ ಅವರ ಜಯಂತಿ,ವಿಶ್ವ ಕೈತೊಳೆಯುವ ದಿನ ಹಾಗೂ ಒಂದು ನೂರು ಸಸಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
 'ಮೂಲ' ಕಥಾ ಸಂಕಲನ ಲೋಕಾರ್ಪಣೆ ಮಾಡಿ ಮಾತನಾಡಿದ ನಾದ ಕೆ ಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಚಿದಂಬರ ಬಂಡಗರ,ಒಳ್ಳೆಯ ಪುಸ್ತಕಗಳು ನಮ್ಮ ಮನೆಯ ಸಂಪತ್ತು ಎಂಬ ಭಾವನೆ ಬೆಳೆದು ನಾಡಿನಾದ್ಯಂತ ಪುಸ್ತಕ ಸಂಸ್ಕ್ರತಿ ವ್ಯಾಪಿಸಬೇಕು ಎಂದು ಹೇಳುತ್ತಾ, ಎಪಿಜೆ ಅಬ್ದುಲ್ ಕಲಾಂ ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ. ಅವರು ದೇಶದ ಯುವಕರಿಗೆ ಉತ್ತಮ ಪಾಠಗಳನ್ನು ನೀಡಿ ಆದರ್ಶಪ್ರಾಯರಾಗಿದ್ದಾರೆ 
ಎಂದು ಹೇಳಿದರು.
 ಕೃತಿ ಪರಿಚಯಿಸಿ ಮಾತನಾಡಿದ ಸಾಹಿತಿ ಸಂಗೀತಾ ಮಠಪತಿ, ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಗ್ರಾಮೀಣ ಭಾಗದ ಕಲೆ, ಸಂಸ್ಕೃತಿ, ಸಂಪ್ರದಾಯ ಮತ್ತು ಸಂಪತ್ತನ್ನು ಉಳಿಸಿ, ಬೆಳೆಸುವ ಕಾಳಜಿ ಈ ಮೂಲ ಕಥಾ ಸಂಕಲನದಲ್ಲಿದೆ.
ಒಂದೊಂದು ಕಥೆಗಳು ಜೀವನಕ್ಕೆ ಹೊಸ ಕಾಯಕಲ್ಪ ನೀಡುತ್ತವೆ ಎಂದು ಹೇಳಿದರು.
 ಹಿರಿಯರಾದ ಸುಭಾಷ ಬಂಡೆ ಅಧ್ಯಕ್ಷತೆ ವಹಿಸಿದ್ದರು. ರಾಯಚೂರಿನ ಅಂಚೆ ಸಹಾಯಕ ರಾಮಣ್ಣ ವಾಲ್ಮೀಕಿ, ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಮಾತನಾಡಿದರು.   
   ಶಿಕ್ಷಕ ಸಂತೋಷ ಬಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದಿ ಶಿಕ್ಷಕ ಸಂಗಮೇಶ ಬಂಡೆ ಸ್ವಾಗತಿಸಿ, ಪರಿಚಯಿಸಿದರು. ಶರಣು ಮಸಳಿ, ಇಂಡಿ ಪಟ್ಟಣದ ಸಮಾಜ ಸೇವಕ ಹಸನ ಮುಜಾವರ, ಬಂಡೆ ಕುಟುಂಬದ ಈರಣ್ಣ, ಶ್ರೀಧರ, ಭುವನೇಶ್ವರಿ, ಸವಿತಾ, ಸುರೇಖಾ, ಸುಹಾಸಿನಿ, ಗಾಯಿತ್ರಿ  ಸೇರಿದಂತೆ ಗ್ರಾಮಸ್ಥರು,ಗೆಳೆಯರು ಭಾಗವಹಿಸಿದ್ದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ಮೈಸೂರು ದಸರಾ ಕವಿಗೋಷ್ಠಿಗೆ ಹೇಮಲತಾ ಆಯ್ಕೆ

 

ಈ ದಿವಸ ವಾರ್ತೆ

ವಿಜಯಪುರ: ಕವಯಿತ್ರಿ ಶ್ರೀಮತಿ.ಹೇಮಲತಾ ವಸ್ತ್ರದ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ ೧೮ರಂದು ಮೈಸೂರಿ ವಿವಿಯ ಸಭಾಂಗಣದಲ್ಲಿ ನಡೆಯುವ ಮಹಿಳಾ ಕವಿಗೋಷ್ಠಿಯಲ್ಲಿ ಕವಿತೆ ವಾಚಿಸುವ ಸದವಕಾಶ ಕಲ್ಪಿಸಲಾಗಿದೆ ಎಂದು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷೆ ಡಾ.ವಿಜಯಕುಮಾರಿ ಕರಿಕಲ್ ತಿಳಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.


Saturday, October 14, 2023

15-10-2023 EE DIVASA KANNADA DAILY NEWS PAPER

ಶಾಲಾ ಗ್ರಂಥಕ್ಕೆ ಲೇಖನಗಳ ಆಹ್ವಾನ

ಆಲಮಟ್ಟಿ (ವಿಜಯಪುರ ಜಿಲ್ಲೆ): ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಎಂ.ಪಿ.ಎಸ್.) ಮತ್ತು ಮಂಜಪ್ಪ ಹರ್ಡೇಕರ ಸ್ಮಾರಕ (ಎಂ.ಹೆಚ್.ಎಂ.) ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಅಭಿನಂದನ ಗ್ರಂಥ ರಚಿಸುವ ಮೂಲಕ ಉಭಯ ಶಾಲೆಗಳಿಗೆ ಕೃತಜ್ಞತೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಆಲಮಟ್ಟಿ ಡ್ಯಾಂ ಸೈಟ್‌ನ ಎಂ.ಪಿ.ಎಸ್. ಮತ್ತು ಎಂ.ಹೆಚ್.ಎಂ. ಶಾಲೆಗಳಲ್ಲಿ ಕನಿಷ್ಠ ಒಂದು ವರ್ಷವಾದರೂ ಕಲಿತಿರುವ ಯಾವುದೇ ಬ್ಯಾಚಿನ ಹಳೆಯ ವಿದ್ಯಾರ್ಥಿಗಳು ಈ ಆಯಾ ಶಾಲೆಯ ಬಗ್ಗೆ ಅಥವಾ ಶಿಕ್ಷಕರ ಬಗ್ಗೆ ಸವಿನೆನಪುಗಳ ಲೇಖನ ಅಥವಾ ಕವನವನ್ನೂ ಬರೆಯಬಹುದಾಗಿದೆ. ತಾವು ಕಲಿಯುವ ಸಂದರ್ಭದಲ್ಲಿನ ಶಾಲಾ ಚಟುವಟಿಕೆಗಳ ಅಪರೂಪದ ಛಾಯಾಚಿತ್ರಗಳನ್ನೂ ಕಳುಹಿಸಬಹುದು. ಇಲ್ಲಿ ಸೇವೆ ಸಲ್ಲಿಸಿದ ಶಿಕ್ಷಕ-ಶಿಕ್ಷಕಿಯರೂ ಸದರಿ ಶಾಲೆಗಳಲ್ಲಿನ ತಮ್ಮ ಸೇವಾನುಭವದ ಬಗ್ಗೆ ಲೇಖನ ಬರೆಯಬಹುದಾಗಿದೆ.

ಲೇಖನ, ಕವನ ಹಾಗೂ ಛಾಯಾಚಿತ್ರಗಳನ್ನು  ಕಳುಹಿಸಬೇಕಾದ ಇಮೇಲ್: sangameshchilly@gmail.com / kolekarchandru@gmail.com ಅಥವಾ 
ವಾಟ್ಸ್ಯಾಪ್ ಸಂಖ್ಯೆ: 9945516262 
8217445340. ಕೊನೆಯ ದಿನಾಂಕ: ನವೆಂಬರ್ 30.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ಜೀ ಕನ್ನಡ ವಾಹಿನಿಯ ಶೋ ಸರಿಗಮಪ ಸೀಸನ್ 20 ರ ಸ್ಪರ್ಧೆಗೆ ವಿಜಯಪುರ ಪ್ರತಿಭೆ ಸಾಕ್ಷಿ ಆಯ್ಕೆ ಹಿನ್ನೆಲೆ ಆತ್ಮೀಯ ಸನ್ಮಾನ

ಈ ದಿವಸ ವಾರ್ತೆ

ವಿಜಯಪುರ: ಅಭಿವೃದ್ಧಿ ಪಥದತ್ತ ವೇಗವಾಗಿ ಚಲಿಸುತ್ತಿರುವ ಇಂದಿನ ಭಾರತ ದೇಶದಲ್ಲಿ ಯಾವುದೇ ಕ್ಷೇತ್ರದಲ್ಲಿ ಸಾಧನೆಯ ಶಿಖರವನ್ನೇರುವುದು  ಸುಲಭದ ಮಾತಲ್ಲ, ಏಕೆಂದರೆ ಕೊಟ್ಟ ನಂತರ ಪ್ರತಿಭೆಗಳು ನಮ್ಮ ಭಾರತದಲ್ಲಿವೆ. ಅತಿ ಕಠಿಣವಾದಂತಹ ಸ್ಪರ್ಧಾತ್ಮಕ ಯುಗದಲ್ಲಿ ಸಂಗೀತವನ್ನು ಆಯ್ಕೆ ಮಾಡಿಕೊಂಡು ಸತತ ಅಭ್ಯಾಸ ಮಾಡಿ, ಭಕ್ತಿ ಗೀತೆ ಭಾವಗೀತೆ, ಸಿನಿಮಾ, ಹಿಂದಿ ಜನಪದ,ಹೀಗೆ ಎಲ್ಲಾ ಹಾಡುಗಳನ್ನು ತನ್ನ ಕಂಚಿನ ಕಂಠದಿಂದ ಸರಾಗವಾಗಿ ಹಾಡುತ್ತಾ ವಿಜಯಪುರ ನಗರದ ಹೆಮ್ಮೆಯ ಗಾಯಕಿಯಾಗಿ ಹೊರಹೊಮ್ಮಿದ ಕುಮಾರಿ ಸಾಕ್ಷಿ ಹಿರೇಮಠ ಇವಳು ಇತ್ತೀಚೆಗೆ ಜೀ ಕನ್ನಡ ವಾಹಿನಿಯ  ಶೋ ಸರಿಗಮಪ ಸೀಸನ್ 20 ರ ಸ್ಪರ್ಧೆಯಲ್ಲಿ ಆಯ್ಕೆಯಾಗಿ ವಿಜಯಪುರದ ಕೀರ್ತಿ ಪತಾಕೆಯನ್ನು ಹಾರಿಸಿದ ಸಾಕ್ಷಿ ನಮ್ಮೆಲ್ಲರ ಸಾಧನೆಗೆ ಸ್ಫೂರ್ತಿ ಹಾಗೂ ಸಾಕ್ಷಿ ಎಂದು ಸಾಹಿತಿ ಹಾಗೂ ಉಪನ್ಯಾಸಕ ರೇವಣಸಿದ್ದಪ್ಪ ಪಟ್ಟಣಶೆಟ್ಟಿ ಹೇಳಿದರು.

      ನಗರದ ಕನಕದಾಸ ಬಡಾವಣೆಯಲ್ಲಿರುವ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ವತಿಯಿಂದ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಾ ದೇವರು ಪ್ರತಿಯೊಬ್ಬ ಮಗುವಿನಲ್ಲಿ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಹಾಗೂ ಗುರುಗಳು ಮಾಡಬೇಕಾಗಿದೆ ಎಂದು ಅವರು ಹೇಳಿದರು.

     ಸಾಧಕಿಯನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಜತ್ತಿ ವಿದ್ಯೆಗೆ ವಿನಯವೇ ಭೂಷಣ ಎನ್ನುವಂತೆ ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯ ಶಿಕ್ಷಣ ಮರೆಯಾಗುತ್ತಿರುವ ಸಂದರ್ಭದಲ್ಲಿ ಗುರು ಹಿರಿಯರಿಗೆ ವಿಧೇಯಳಾಗಿ ತನ್ನ ಸುಮಧುರ ಕಂಠದಿಂದ  ಗಾಯನ  ಸುರಿಸುತ್ತಾ, ಹಲವಾರು ಟಿವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇತ್ತೀಚಿಗೆ ಜೀ ಕನ್ನಡದಲ್ಲಿ ಆಯ್ಕೆಯಾಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿಯಾಗಿದೆ. ಸಾಧನೆಗೆ ಸಮಸ್ಯೆ ಆಗದು ತಾವು ಕೂಡ ಸೈನಿಕ ನವೋದಯ ಕಿತ್ತೂರು ಶಾಲೆಗಳಂತ ಪ್ರತಿಷ್ಠಿತ ಶಾಲೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾಗುವ ಮೂಲಕ ತಂದೆ ತಾಯಿ ಹಾಗೂ ಗುರುಗಳ ಹೆಸರನ್ನು ತರೋಣ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. 2023 24ನೇ ಶೈಕ್ಷಣಿಕ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಂಸ್ಥೆಯ  ಮಕ್ಕಳಿಗೆ ತಲೆ 2001 ರೂಪಾಯಿ ಬಹುಮಾನವನ್ನು ಕೊಡುವುದಾಗಿ ಘೋಷಿಸಿದರು.

       ಕಾರ್ಯಕ್ರಮದಲ್ಲಿ ಶ್ರೀಮತಿ ವಾಣಿಶ್ರೀ ಮಠ , ಪ್ರಧಾನ ಕಾರ್ಯದರ್ಶಿ ನೀಲಾ ಜತ್ತಿ, ಮುಖ್ಯ ಅತಿಥಿಗಳಾದ ಶ್ರೀ ಸಂಗಮೇಶ ಹಲಗಣಿ,ಮುಖ್ಯ ಶಿಕ್ಷಕಿ ಸುಚಿತ್ರಾ ಹೊಸಮನಿ ಮಂಜುನಾಥ್ ಚೌಹಾಣ್, ವಾಣಿ ಬಡಿಗೇರ್, ಮಧು ಬಿರಾದಾರ್, ಸುಧಾರಾಣಿ ಕುಪ್ಪಸದ,ಸಿದ್ದಣ್ಣ ಲಾಳಸೆರಿ, ಚಂದ್ರಕಲಾ ಕೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ದಸರಾ ಕವಿಗೋಷ್ಠಿಗೆ ಪ.ಗು. ಸಿದ್ದಾಪುರ ಮುಖ್ಯ ಅತಿಥಿ

 

ಈ ದಿವಸ ವಾರ್ತೆ

ವಿಜಯಪುರ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಅ.18 ರಂದು ಜರುಗಲಿರುವ ' ಚಿಗುರು ಕವಿಗೋಷ್ಠಿ 'ಯಲ್ಲಿ ಮುಳವಾಡದ ಖ್ಯಾತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರವರು ಮುಖ್ಯ ಅತಿಥಿ ಸ್ಥಾನವನ್ನು ವಹಿಸಲಿದ್ದಾರೆಂದು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ವಿಜಯಕುಮಾರಿ ಕರಿಕಲ್ ತಿಳಿಸಿದ್ದಾರೆ.

ಪ.ಗು.ಸಿದ್ದಾಪುರವರು ಈಗಾಗಲೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ  ಮಕ್ಕಳಸಾಹಿತ್ಯದ ಕುರಿತು ಉಪನ್ಯಾಸ ನೀಡಿದ್ದಾರೆ. ಹಲವಾರು ಕೃತಿಗಳನ್ನು ಲೋಕಾರ್ಪಣೆಗೊಳಿಸಿದ  ಇವರ ಕವಿತೆಗಳು  ಕರ್ನಾಟಕ ˌಮಹಾರಾಷ್ಚ್ರ ಹಾಗೂ ಕೇರಳ ರಾಜ್ಯ ಪಠ್ಯ ಪುಸ್ತಕದಲ್ಲಿ ಸ್ಥಾನ ಪಡೆದುಕೊಂಡಿವೆ.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Friday, October 13, 2023

14-10-2023 EE DIVASA KANNADA DAILY NEWS PAPER

ಇಸ್ರೇಲ್‍ನಲ್ಲಿ ಸಿಲುಕಿದ ಸುರಕ್ಷಿತವಾಗಿ ತವರೂರಿಗೆ ಮರಳಿ ಬಂದ ಪ್ರಾಧ್ಯಾಪಕ

ಈ ದಿವಸ ವಾರ್ತೆ

ವಿಜಯಪುರ: ಇಸ್ರೇಲ್‍ನಲ್ಲಿ ಸಿಲುಕಿದ ವಿಜಯಪುರ ಮೂಲದ ಸಹಾಯಕ ಪ್ರಾಧ್ಯಾಪಕ ನಗರಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ. ಜೆರುಸೆಲಂ ನಿಂದ ವಿಮಾನ ಮೂಲಕ ಸ್ವದೇಶಕ್ಕೆ ಸುಮೇಶ್ ಗೋವಿಂದ ಆಗಮಿಸಿದ್ದು, ಸುಮೇಶ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಇಸ್ರೇಲ್‍ನಲ್ಲಿನ ಪರಿಸ್ಥಿತಿ ಹಂಚಿಕೊಂಡರು.

ಈ ವೇಳೆ ಡಿಸಿ ಭೂಬಾಲನ್ ಸುಮೇಶ್ ಅವರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು.

ಸುಮೇಶ್ ವಿಜಯಪುರದ ಹಿಟ್ನಳ್ಳಿಯ ಕೃಷಿ ಸಂಶೋಧನಾ ಕೇಂದ್ರದ ಹವಾಮಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eeಜivಚಿsಚಿ@gmಚಿiಟ.ಛಿom ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ಪ್ರದೇಶ ಕುರುಬರ ಸಂಘಕ್ಕೆ ಸಂಘಟನಾ ಕಾರ್ಯದರ್ಶಿ ಯಾಗಿ ರವಿ ಕಿತ್ತೂರ ಅವಿರೋಧ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ: ಗಾಂಧಿನಗರ ಬೆಂಗಳೂರಿನಲ್ಲಿನ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ 35 ಜನ ಪದಾಧಿಕಾರಿಗಳು ಚುನಾವಣೆಯಲ್ಲಿ 34 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇದರಲ್ಲಿ ವಿಜಯಪುರದ ರವಿ ಕಿತ್ತೂರ ಅವರನ್ನು ಸಂಘದ ಸಂಘಟನಾ ಕಾರ್ಯದರ್ಶಿಯಾಗಿಯನ್ನಾಗಿ ಅವಿರೋಧ ಆಯ್ಕೆಮಾಡಲಾಗಿದೆ. 

35 ಜನ ಪದಾಧಿಕಾರಿಗಳ ಆಯ್ಕೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸಚಿವರಾದ ಬೈರತಿ ಸುರೇಶ, ಮಾಜಿ ಸಚಿವರಾದ ಎಚ್. ಎಂ. ರೇವಣ್ಣ. ಎಚ್ ವಿಶ್ವನಾಥ್, ಬಂಡೆಪ್ಪ ಕಾಶಂಪುರ. ಮಾಜಿ ರಾಜ್ಯಾಧ್ಯಕ್ಷರಾದ ಡಾ. ರಾಜೇಂದ್ರ ಸಣ್ಣಕ್ಕಿ. ಸುಬ್ರಹ್ಮಣ್ಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪನವರು . ವೆಂಕಟೇಶ್ ಮೂರ್ತಿ. ರಾಮಕೃಷ್ಣರವರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

102 ವಷರ್À ಇತಿಹಾಸ ಹೊಂದಿದ ಕುರುಬ ಸಮಾಜದ ಸಂಘಕ್ಕೆ ಅಳೆದು ತೂಗಿ ಕಳೆದ ಬಾರಿ ರಾಜ್ಯ ಸಹ ಕಾರ್ಯದರ್ಶಿಯಾಗಿದ್ದ ಜಿಲ್ಲೆಯ ರವಿ ಕಿತ್ತೂರ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ಮರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಆಯ್ಕೆಯಾಗಲು ಶ್ರಮಿಸಿದ ರಾಜ್ಯ ನಾಯಕರಿಗೆ ಹಾಗೂ ರಾಜ್ಯದ 118 ನಿರ್ದೇಶಕರಿಗೆ ಜಿಲ್ಲೆಯ ಹಾಲುಮತ ಸಮಾಜದ ಅಧ್ಯಕ್ಷರು. ಮುಖಂಡರು ನೌಕರರ ವರ್ಗದವರು ವಿವಿಧ ಸಂಘಟನೆಗಳ ಮುಖಂಡರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eeಜivಚಿsಚಿ@gmಚಿiಟ.ಛಿom ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ವಿದ್ಯುತ್ ಖರೀದಿ ಕುರಿತಂತೆ ಮುಖ್ಯ ಮಂತ್ರಿಗಳ ಅಧ್ಯಕ್ಷ ತೆಯಲ್ಲಿ ಇಂದು ಸಭೆ




ಈ ದಿವಸ ವಾರ್ತೆ

ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆಯಾಗುವುದರಿಂದ  ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

 ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ.  ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ  ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು  ಮಧ್ಯಾಹ್ನ ಸಭೆ ಕರೆಯಲಾಗಿದೆ ಎಂದರು. 

 ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು  ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು. 

ಬಿಜೆಪಿಗೆ ವಸ್ತುಸ್ಥಿತಿ  ತಿಳಿದಿಲ್ಲ

ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ.   ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು  ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


Thursday, October 12, 2023

15ರಂದು ವಿಜಯಪುರ ಜಿಲ್ಲೆಗೆ ಡಾ‌. ಮುಖ್ಯಮಂತ್ರಿ ಚಂದ್ರು ಆಗಮನ

 ಈ ದಿವಸ ವಾರ್ತೆ

ವಿಜಯಪುರ: ಆಮ್ ಆದ್ಮ ಪಕ್ಷದ ರಾಜ್ಯಾಧ್ಯಕ್ಷರಾದ   ಡಾ‌. ಮುಖ್ಯಮಂತ್ರಿ ಚಂದ್ರು ಅವರು ಇದೇ ರವಿವಾರ ಅ. 15ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದು, ದೇವರಹಿಷ್ಕರಗಿ ತಾಲೂಕಿನ ಸುಕ್ಷೇತ್ರ ಕೊಂಡಗುಳಿ ಗ್ರಾಮದಲ್ಲಿ ಶ್ರೀ ದೇವಿ ಪುರಾಣ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಆಪ್ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಆಮ್ ಆದಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕ ವಲಯದ ಉಸ್ತುವಾರಿ ಅರ್ಜುನ್ ಹಲಗಿಗೌಡರ್‌, ರಾಜ್ಯ, ಉಪಾಧ್ಯಕ್ಷರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿಗಳಾದ ರೋಹನ್ ಐನಾಪುರ್ ಮತ್ತಿತರೇ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅ. 15ರ ರವಿವಾರದಂದು ಮುಖ್ಯ ಮಂತ್ರಿ ಚಂದ್ರು ಅವರು, ವಿಜಯಪುರ ನಗರಕ್ಕೆ ಆಗಮಿಸಿ, ಬೆಳ್ಳಿಗೆ 11:00 ಘಂಟೆಗೆ ಪಕ್ಷದ ಕಚೇರಿ ಜಲನಗರದಲ್ಲಿ ಪತ್ರಿಕಾ ಗೊಷ್ಠಿಯನ್ನು ನಡೆಸಲಿದ್ದಾರೆ. ತದನಂತರ ಜಿಲ್ಲೆಯ ಆಪ್ ಪಕ್ಷದ ನೂತನ ಪದಾಧಿಕಾರಿಗಳನ್ನ ಉದ್ದೇಶಿಸಿ ಸಭೆಯನ್ನು ನಡೆಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಜು ಶೆಟಗಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.



13-10-2023 EE DIVASA KANNADA DAILY NEWS PAPER

ಕುಟುಂಬದ ಮೂಲಕ ಸಮಾನತೆ ಅರಿವು ಮೂಡಿಸಬೇಕು - ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸಂತೋಷ ಕುಂದರ್

ಈ ದಿವಸ ವಾರ್ತೆ ವಿಜಯಪುರ : ಸಾಂಪ್ರದಾಯಿಕ ಕುಟುಂಬ ವ್ಯವಸ್ಥೆಯಲ್ಲಿ ಹೆಣ್ಣು ಮತ್ತು ಗಂಡಿನ ಮಧ್ಯ ಸಮಾನತೆ ತರಲು ಪ್ರತಿ ಮನೆಯ ಗೃಹಿಣಿ ಪ್ರಯತ್ನಿಸಬೇಕು. ಕುಟುಂಬದಿಂದಲೇ ಸಮಾನತೆ ಅರಿವು ಪ್ರಾರಂಭವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ  ಸದಸ್ಯ ಕಾರ್ಯದರ್ಶಿಗಳು ಸಂತೋಷ ಕುಂದರ್ ಹೇಳಿದರು. 

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಕ್ಕಯ್ಯ ಕಾಲೋನಿಯಲ್ಲಿ ಬುಧವಾರ ಹಮ್ಮಿಕೊಂಡ ಹೆಣ್ಣನ್ನು ರಕ್ಷಿಸಿ ಹೆಣ್ಣು ಮಕ್ಕಳಿಗೆ ಕಲಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಉಮೇಶ ವಂದಾಲ ಅವರು ಮಾತನಾಡಿ, ಸಮಾಜದಲ್ಲಿನ ಲಿಂಗಾನುಪಾತ ವೃದ್ಧಿ, ಮಹಿಳಾ ಮತ್ತು ಮಕ್ಕಳ ಹಕ್ಕು, ಸುರಕ್ಷತೆ ಹಾಗೂ ಸಮಾನತೆ ನಿಟ್ಟಿನಲ್ಲಿ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ ಪ್ರತಿಯೊಬ್ಬರು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ “ಬೇಟಿ ಬಚಾವೋ, ಬೇಟಿ ಪಡಾವೋ” ಕಾರ್ಯಕ್ರಮದ ಗುರಿ ಮತ್ತು ಉದ್ದೇಶ, ವಕೀಲರಾದ ಎಂ.ಸಿ.ಲೋಗಾಂವ್ ಬಡತನದಲ್ಲಿರುವಂತಹ ಹೆಣ್ಣು ಮಕ್ಕಳಿಗೆ ಉಚಿತ ಕಾನೂನಿನ ಬಗ್ಗೆ ಮಾತನಾಡಿದರು.

  ಈ ಸಂದರ್ಭದಲ್ಲಿ  ತಾಯಂದಿಯರಿಗೆ ಸನ್ಮಾನ ಹಾಗೂ ಮಕ್ಕಳಿಂದ ವೇಷಭೂಷಣ ಧರಿಸಿ ಅಭಿನಯ ಗೀತೆಗಳ ಪ್ರದರ್ಶನ ಜರುಗಿತು. ಮಕ್ಕಳಿಗೆ ಕಿರು ಕಾಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ದೀಪಾಕ್ಷಿ ಜಾನಕಿ, ಪಾಲಿಕೆ ಸದಸ್ಯರಾದ  ಶ್ರೀಮತಿ ಸುನೀತಾ ಮಹೇಶ ಒಡೆಯರ್, ಆರೋಗ್ಯ ಇಲಾಖೆಯ ಶ್ರೀಮತಿ ಮರಿಯಮ್ಮ ಹಾಗೂ ಮೇಲ್ವಿಚಾರಕಿಯರು, ತಾಯಂದಿರು, ಮಕ್ಕಳು ಗರ್ಭಿಣಿ/ಬಾಣಂತಿಯರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಮೇಲ್ವಿಚಾರಕಿಯರಾದ ಶ್ರೀಮತಿ ಅಶ್ವಿನಿ ಸನದಿ ನಿರೂಪಿಸಿದರು ಶ್ರೀಮತಿ ಸಿ.ಎಚ್. ಆಲಗೂರ ಸ್ವಾಗತಿಸಿ ವಂದಿಸಿದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ

 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

Monday, October 9, 2023

ಬಾಗೇವಾಡಿ ತಾ.ಪಂ.ಗೆ ಸಿಇಓ ರಾಹುಲ್ ಶಿಂಧೆ ಭೇಟಿ ಸಮರ್ಪಕವಾಗಿ ಕಾರ್ಯನಿರ್ವಹಣೆಗೆ ಸೂಚನೆ

ವಿಜಯಪುರ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ ಜಿಲ್ಲೆಯ ಬಸವನಬಾಗೇವಾತಿ ತಾಲೂಕಾ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಸೋಮವಾರ ತಾಲೂಕಾ ಪಂಚಾಯತಿಯ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದ ಅವರು, ಕಚೇರಿಗೆ ವಿವಿಧ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಕಾರ್ಯಕ್ಕಾಗಿ ವಿಳಂಭ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು. ಎಲ್ಲ ಅಧಿಕಾರಿ-ಸಿಬ್ಬಂದಿಗಳು ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. 

ನಂತರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಅವರು,  ಆಸ್ಪತ್ರೆಯ ವಿವಿಧ ವಿಭಾಗಗಳಾದ ಪ್ರಯೋಗಾಲಯ, ರಕ್ತ ಶೇಖರಣೆ ಕೇಂದ್ರ, ಡಯಾಲಸಿಶ, ನೋಂದಣಿ ವಿಭಾಗ, ಆಪರೇಷನ್ ಕೊಠಡಿ, ಚಿಕ್ಕಮಕ್ಕಳ ಪ್ರಸೂತಿ ಕೇಂದ್ರ, ಹೀಗೆ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮತ್ತು ಆಸ್ಪತ್ರೆಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳ ಕುರಿತು ಪಂಚಾಯತ ರಾಜ್ ಇಂಜಿನಿಯರ ವಿಭಾಗಕ್ಕೆ ಬೇಡಿಕೆ ಸಲ್ಲಿಸುವಂತೆ ತಾಲೂಕ ಅರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆಯಲ್ಲಿ ನೋಂದಣಿಯಾದ ರೋಗಿಗಳ ಜೊತೆ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ದಾಖಲಾದ ರೋಗಿಗಳಿಂದ ಮತ್ತು ರೋಗಿಗಳ ಪಾಲಕರೊಡನೆ ಚರ್ಚೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು. ಹಾಗೂ ಆರೋಗ್ಯ ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ  ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಯುವರಾಜ ಹನಗಂಡಿ,  ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್ ಎಸ್ ಒತಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ

 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.



ಡೆಂಗೀ ರಥ ಅಭಿಯಾನಕ್ಕೆ ಚಾಲನೆ

ವಿಜಯಪುರ : ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳ ಕಾರ್ಯಾಲಯ ವಿಜಯಪುರ ವತಿಯಿಂದ ಆಯೊಜಿಸಲಾಗಿರುವ ಡೆಂಗೀ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡೆಂಗೀ ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯವಾಗಿದೆ. ಸಾರ್ವಜನಿಕರೂ ಸಹ ತಮ್ಮ ಅಕ್ಕ-ಪಕ್ಕದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ಡೆಂಗೀ ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಬೇಕು ರೋಗ ಕುರಿತು  ಜಾಗೃತಿ ಮೂಡಿಸಲು ರಥ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಈ ರಥ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು. 

ಜಿಲ್ಲಾ ಆರೋಗ್ಯಾಧಿಕಾರಿಗಳಾದ ಬಸವರಾಜ ಹುಬ್ಬಳ್ಳಿ ಮಾತನಾಡಿ ಡೆಂಗೀ ಜಾಗೃತಿ  ರಥವು ಜಿಲ್ಲೆಯ ಎಲ್ಲ ಕಡೆ ಸಂಚರಿಸಿ ಡೆಂಗೀ ರೋಗ ಲಕ್ಷಣಗಳು ರೋಗ ಬರುವ ಕುರಿತು ರೋಗ ಬಾರದಂತೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಿದೆ  ಸಾರ್ವಜನಿಕರು ಇದರ ಕುರಿತು ತಿಳಿದುಕೊಂಡು ಡೆಂಗೀ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕರೆ ನೀಡಿದರು.

ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳಾದ ಜೆಬುನ್ನಿಸಾಬೇಗಂ ಬೀಳಗಿ ಮಾತನಾಡಿ ಡೆಂಗೀ ರಥ ಅಭಿಯಾನ ಜಿಲ್ಲೆಯಾದ್ಯಂತ ಸಂಚರಿಸಿ ಆರೋಗ್ಯ  ಶಿಕ್ಷಣ ನೀಡಲು ಕ್ರಿಯಾ ಯೋಜನೆ ತಯಾರಿಸಲಾಗಿದೆ ಸಾರ್ವಜನಿಕರು ಮನೆ ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ನೀರಿನ ಸಂಗ್ರಹಕಾರಕಗಳ ಮೇಲೆ ಸೊಳ್ಳೆಗಳು ಮೊಟ್ಟಯಿಡದಂತೆ ಭದ್ರವಾಗಿ ಮುಚ್ಚಳದಿಂದ ಮುಚ್ಚುವಂತೆ ಹಾಗೂ ವಾರಕ್ಕೊಮ್ಮೆ ನೀರಿನ ಸಂಗ್ರಹಕಾರಕಗಳನ್ನು ಸ್ವಚ್ಛವಾಗಿ ತಿಕ್ಕಿ ತೊಳೆದು ನೀರನ್ನು ತುಂಬುವ ಮೂಲಕ ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂದು ಹೇಳಿದರು. 

          ಜಿಲ್ಲಾ ಆರ ಸಿ ಹೆಚ್ ಅಧಿಕಾರಿಗಳಾದ ಕೆ.ಡಿ.ಗುಂಡಬಾವಡಿ  ಜಿಲ್ಲಾ   ಸರ್ವೆಕ್ಷಣಾಧಿಕಾರಿಗಳಾದ ಡಾ. ಕವಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ವರಿ ಗೊಲಗೆರಿ ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಸಂಪತ ಗುಣಾರಿ ತಾಲೂಕಾ ಆರೋಗ್ಯಾಧಿಕಾರಿ ಪಿ.ಎ.ಹಿಟ್ನಳ್ಳಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಂ ಕೊಲೂರ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ

 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ಅ.11ರಂದು ಲೋಕಾಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ

ವಿಜಯಪುರ  : ವಿಜಪುರ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳಿಂದ ಅಕ್ಟೋಬರ್ 11 ರಂದು  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.  

ಅಂದು ಬೆಳಿಗ್ಗೆ 10-30 ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:9364062528), ಪೋಲಿಸ್ ಉಪಾಧೀಕ್ಷಕರು (ಮೊ:9364062557), ಪೋಲಿಸ್ ಇನ್ಸಪೆಕ್ಟರ್-1 (ಮೊ:9364062640), ಪೋಲಿಸ್ ಇನ್ಸಪೆಕ್ಟರ್-2(ಮೊ:9364062639) ಚಡಚಣ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಮದ ಭರ್ತಿ ಮಾಡಿದ ಮತ್ತು ನೋಟರಿನಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. 

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಐ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು.  ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಕಚೇರಿ ದೂ: 08352-255333, 257786, 295074 ಸಂಖ್ಯೆಗೆ ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ವಿಜಯಪುರ ಪೋಲಿಸ್ ಅಧೀಕ್ಷಕರು ತಿಳಿಸಿದ್ದಾರೆ. 

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


ಮುದ್ರಕರು ಹೊಸದಾಖಲೆ ನಿರ್ಮಿಸಬೇಕು : ಚಿದಾನಂದ ವಾಲಿ

ಈ ದಿವಸ ವಾರ್ತೆ

ವಿಜಯಪುರ: ಇತ್ತೀಚಿನ ದಿನದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಚಟುವಟಿಕೆ ನಡೆಯುತ್ತಿದೆ. ಅದು ಪ್ರಿಂಟಿಂಗ್ ಕ್ಷೇತ್ರದಲ್ಲಿಯೂ ಚಾಲ್ತಿಯಲ್ಲಿದೆ. ಇದರ ನಿಮಿತ್ಯವಾಗಿ ನಾವೆಲ್ಲರೂ ಸೇರಿಕೊಂಡು ಮುದ್ರಣ ಕ್ಷೇತ್ರದಲ್ಲಿ ಹೊಸದೊಂದು ದಾಖಲೆಯತ್ತ ಓಡುವುದು ಅನಿವಾರ್ಯವಾಗಿದೆ ಎಂದು ಪ್ರಿಂಟಿಂಗ್ ಪ್ರೆಸ್ ವರ್ಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಚಿದಾನಂದ ವಾಲಿ ಹೇಳಿದರು.

ನಗರದ ಖಾಸಗಿ ಹೊಟೇಲ್‍ವೊಂದರಲ್ಲಿ ವಿಜಯಪುರ ಪ್ರಿಂಟಿಂಗ್ ಪ್ರೆಸ್ ವರ್ಕರ್ಸ್ ಅಸೋಸಿಯೇಷನ್ ವಿಜಯಪುರ (ರಿ) ಹಾಗೂ ಎ.ಎಸ್. ಡಿಜಿಟಲ್ ಪ್ರಿಂಟಿಂಗ್ ಸಲ್ಯೂಸೆನ್ಸ್ ವತಿಯಿಂದ ಥಿಂಕ್ ಡಿಜಟಲ್ ಯೋಜನೆಯಡಿಯಲ್ಲಿ ಡಿಜಟಲ್ ಪ್ರಿಂಟ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬದಲಾಗುತ್ತಿರುವ ಭೌತಿಕ ಬದುಕು. ಸಂಘರ್ಷಕ್ಕೊಳಗಾಗಿದ್ದು, ಇದರಿಂದ ಹೊರಬರಬೇಕಾದರೆ, ಡಿಜಟಲ್ ತುಂಬಾ ಮುಖ್ಯ ಪಾತ್ರವಹಿಸುತ್ತದೆ. ನಾವು ಪಸ್ತುದ ದಿನಗಳಿಗೆ ಅಪಡೇಟ್ ಆಗಬೇಕಿದೆ ಎಂದರು.

ಈ ಸಂದರ್ಭ ಆನಂದ ಬಾಗಾದಿ ಮಾತನಾಡಿ, ಮುದ್ರಣ ಕ್ಷೇತ್ರದಲ್ಲಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಉದ್ಯೋಗ ಮಾಡುತ್ತ, ಹೊಸಬರಿಗೆ ಅವಕಾಶಗಳನ್ನು ನೀಡಲು ಮುಂದಾಗಬೇಕೆಂದರು ಎಂದರು.

ಅಲ್ತಾಫ್ ಹುಸೇನ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಇದೇ ಸಂದರ್ಭ ಎ.ಎಸ್. ಡಿಜಿಟಲ್ ಪ್ರಿಂಟಿಂಗ್ ಸೆಲ್ಯೂಷನ್ ಮಾಲೀಕರಾದ ಅಬ್ದುಲ್ ಲತಿಪ್, ಖಜಾಂಚಿ ಹನೀಫ್ ಮುಲ್ಲಾ, ನಿರ್ದೇಶಕರುಗಳಾದ ನಾಗರಾಜ ಬಿಸನಾಳ, ನಬಿ ಮಕಾಂದಾರ, ಉಮೇಶ ಶಿವಶರಣ, ಈರಣ್ಣ ರೇಶ್ಮಿ, ಶ್ರೀಮಂತ ಬೂದಿಹಾಳ, ಮಾನಿಂಗಪ್ಪ ಗುಬ್ಬಿ, ಕಿರಣ ಅಲಿಯಾಬಾದ, ರಾಜಶೇಖರ ಮುತ್ತಿನಪೆಂಡಿಮಠ, ಆನಂದ ಪಾರಜಣ್ಣವರ, ಮಲ್ಲು ಆಲಗೂರ, ವಿರೇಶ ಗಂಗಾವತಿ, ಮಾಂತಯ್ಯ ಹಿರೇಮಠ, ಬಸವರಾಜ ಗೊಳಸಂಗಿಮಠ, ಬಸವರಾಜ ಬಿಜ್ಜರಗಿ, ವೀರಣ್ಣ ಸಜ್ಜನ, ರಾಹುಲ ಟೋಣೆ, ರಾಘು ಕುಲಕರ್ಣಿ, ಅನ್ವರ ಆಲಮೇಲ, ಶಣ್ಣೀರ ಬೇಪಾರಿ, ಮಾಜೀದ ಕೂಡಗಿ, ಉಬೇದ ಜಾಹಗೀರದಾರ ಮುಂತಾದ ಪ್ರಿಂಟಿಂಗ್ ಪ್ರಸ್ ಮಾಲೀಕರು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ: ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರಿಗೆ ಸ್ಥಾನ

 ಈ ದಿವಸ ವಾರ್ತೆ

ಬೆಂಗಳೂರು: 2023 ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು  ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆಮಾಡಲಾಗಿದೆ.

ಅಮೆರಿಕದ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆ ವಿಯರ್ ಪ್ರಕಾಶನ ಸಂಸ್ಥೆಯ 2023 ನೇ ಜಾಗತಿಕ ಉನ್ನತ ಮಟ್ಟದ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿನ ಸಂಶೋಧನೆಗಾಗಿ  ಬಿಡುಗಡೆ ಮಾಡಿರುವ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಗುರುತಿಸಿ ಕೊಂಡಿದ್ದಾರೆ.

ಪ್ರತಿವರ್ಷ ಸೈಟೇಷನ್ ಇಂಡೆಕ್ಸ್‌ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ.

ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರು ಅಂತರಾಷ್ಟ್ರೀಯವಾಗಿ ಪ್ರಕಟವಾದ 145 ಸಂಶೋಧನಾ ಪ್ರಕಟಣೆಗಳು,1653 ಸೈಟೇಷನ್, 24 ಹೆಚ್ ಇಂಡೆಕ್ಸ್), 37 ಐ 10 ಇಂಡೆಕ್ಸ್ (i 10-index), (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇವರು 145 ಸಂಶೋಧನಾ ಲೇಖನಗಳನ್ನು 

ಪರಿಶೀಲಿಸಿದ ನಂತರ ಜಾಗತಿಕ ಶ್ರೇಷ್ಠದ ಶೇ.2ರಷ್ಟು ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯವು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸೇರಿರುವುದು ವಿಶೇಷವಾಗಿದೆ.


ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಸಂಪಾದಕ:
ಈ ದಿವಸ ಕನ್ನಡ ದಿನ ಪತ್ರಿಕೆ
 ವ್ಯಾಟ್ಸಪ್ : 7204279187/ 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


10-10-2023 EE DIVASA KANNADA DAILY NEWS PAPER

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಪೀರಬಾಶಾ ಗಚ್ಚಿನಮಹಲ್ ನೇಮಕ


ಈ ದಿವಸ ವಾರ್ತೆ

ವಿಜಯಪುರ: ಪೀರಬಾಶಾ ಶಮಶೋದ್ದೀನ ಗಚ್ಚಿನಮಹಲ್ ಅವರನ್ನು ವಿಜಯಪುರ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ (ಜಾತ್ಯಾತೀತ) ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆ ಮೇರೆಗೆ ನೇಮಕಮಾಡಿ ಆದೇಶ ಹೊರಡಿಸಿದೆ.

ಕೂಡಲೇ ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ, ಪಕ್ಷದ ಎಲ್ಲ ಮುಖಂಡರನ್ನು ಹಾಗೂ ಅಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ವಿಜಯಪುರ ಜಿಲ್ಲೆಯ ಜನತಾದಳ (ಜಾತ್ಯಾತೀತ) ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


Sunday, October 8, 2023

ಹೊನ್ನಾವರದ ಶಾಂತಿ ನಾಯಕ ಅವರಿಗೆ “ದೇಸಿ ಸನ್ಮಾನ” ಪ್ರಶಸ್ತಿ

ಈ ದಿವಸ ವಾರ್ತೆ

ವಿಜಯಪುರ: ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ'ವು ನಾಡಿನ ಹಿರಿಯ ಜಾನಪದ ವಿದ್ವಾಂಸರಿಗೆ ಕೊಡಮಾಡುವ ‘ದೇಸಿ ಸನ್ಮಾನ' ಪ್ರಶಸ್ತಿಗೆ ಹೊನ್ನಾವರದ ಹಿರಿಯ ಜಾನಪದ ವಿದ್ವಾಂಸರಾದ ಶಾಂತಿ ನಾಯಕ ಅವರು 2023ನೆಯ ಸಾಲಿಗೆ ಭಾಜನರಾಗಿದ್ದಾರೆ.

ಪಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಡಾ.ರಾಮಕೃಷ್ಣ ಮರಾಠೆ, ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹಾಗೂ ಡಾ.ಎಫ್.ಟಿ.ಹಳ್ಳಿಕೇರಿ ಅವರು ಶಾಂತಿ ನಾಯಕ ಅವರ ಸಾಧನೆಯನ್ನು ಗಮನಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸಿಂದಗಿಯಲ್ಲಿ ನವೆಂಬರ್ 5, 2023ರಂದು ಜರುಗಲಿದೆ. ಪುರಸ್ಕೃತರಿಗೆ ರೂ.11000/- ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ನಾಗರಾಜ ಹೆಗಡೆ, ಅಪಗಾಲ ಅವರು ರಚಿಸಿದ 'ಶಾಂತಿ ನಾಯಕ: ಬದುಕು-ಬರಹ' ಎನ್ನುವ ಕಿರುಹೊತ್ತಿಗೆಯನ್ನು ನೆಲೆ ಪ್ರಕಾಶನ ಸಂಸ್ಥೆಯು ಪ್ರಕಟಗೊಳಿಸಿ ಲೋಕಾರ್ಪಣೆ ಮಾಡುವುದು ಎಂದು ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಡಾ.ಚನ್ನಪ್ಪ ಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

Friday, October 6, 2023

07-10-2023 EE DIVASA KANNADA DAILY NEWS PAPER

ಬೆಂವಿವಿ: ತತ್ವಶಾಸ್ತ್ರ ವಿಭಾಗದಿಂದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಇಂದು

 

ಈ ದಿವಸ ವಾರ್ತೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿರುವ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆಂದು ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ರವರು ತಿಳಿಸಿದ್ದಾರೆ.

 "ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ  ತಾತ್ವಿಕ ಚಿಂತನೆಗಳು" ಎಂಬ ವಿಷಯದ ಮೇಲೆ ಈ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಜ್ಞಾನಭಾರತಿ ಆವರಣದಲ್ಲಿರುವ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಅಕ್ಟೋಬರ್ 07 ಬೆಳಗ್ಗೆ 10 ಗಂಟೆಗೆ ಉದ್ಘಾಟನೆಯಾಗಲಿದೆ. 

ಸಂಪನ್ಮೂಲ ವ್ಯಕ್ತಿಗಳಾಗಿ ಬೆಂವಿವಿಯ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್‌ ಶ್ರೀ ಎಸ್. ಸಿದ್ದಯ್ಯ ಅವರಿಂದ ವಿಚಾರ ಮಂಡನೆ ಮಾಡಲಿದ್ದಾರೆ. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಟಿ.ರಾಜೇಂದ್ರ ಪ್ರಸಾದ್ ರವರು ವಹಿಸಿಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ನಿರ್ದೇಶಕರು ಶ್ರೀ ಡಾ. ಎಂ. ಗೋವಿಂದರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


Wednesday, October 4, 2023

ಅ.5 ರಂದು ವಿದ್ಯುತ ವ್ಯತ್ಯಯ


ಈ‌ ದಿವಸ ವಾರ್ತೆ
ವಿಜಯಪುರ: ದಿನಾಂಕ  3.10.2023 ರ ಸಾಯಂಕಾಲ ಸುಮಾರು 6.30 ಘಂಟೆಗೆ 220 ಕೆ.ವಿ  ವಿದ್ಯುತ್ ಪ್ರಸರಣ ಕೇಂದ್ರ ವಿಜಯಪುರದಿಂದ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ವಿಜಯಪುರಕ್ಕೆ ಬರುವ ಮೇನ್ ಟವರ್ ಮೇಲೆ ತುಂಡಾಗಿರುವ  ವಿದ್ಯುತ್ ತಂತಿಗಳನ್ನು ಸರಿಪಡಿಸುವ ಕಾಮಗಾರಿಯು  ಮುಂದುವರೆದಿರುವ ಪ್ರಯುಕ್ತ 05.10.2023 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ  2.00 ಗಂಟೆವರೆಗೆ 110 ಕೆ. ವಿ. ವಿಜಯಪುರ ಹಾಗೂ 110 ಜುಮನಾಳ ವಿದ್ಯುತ್ ವಿತರಣಾ ಕೇಂದ್ರಗಳಿಂದ ಎಲ್ಲಾ 11 ಕೆ. ವಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಕಾರಣ, ಗ್ರಾಹಕರು ಹೆಸ್ಕಾಂ ಜೊತೆ ಸಹಕರಿಸಬೇಕೆಂದು , ವಿಜಯಪುರದ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡಿರುತ್ತಾರೆ.
ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


05-10-2023 EE DIVASA KANNADA DAILY NEWS PAPER

Tuesday, October 3, 2023

04-10-2023 EE DIVASA KANNADA DAILY NEWS PAPER

ಅ.4ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಈ ದಿವಸ ವಾರ್ತೆ

ವಿಜಯಪುರ: ನಗರ ಸೇರಿದಂತೆ ತಾಲೂಕಿನ ಜುಮನಾಳ ಗ್ರಾಮದ ವ್ಯಾಪ್ತಿಯಲ್ಲಿ ಅ.4ರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.


220 ಕೆ.ವಿ ವಿದ್ಯುತ್ ಪ್ರಸರಣ ಕೇಂದ್ರದಿಂದ  110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ವಿಜಯಪುರಕ್ಕೆ ಬರುವ ಮೇನ್ ಟವರ್ ಮೇಲೆ ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆಯಲ್ಲಿ   110 ಕೆ ವಿ ವಿಜಯಪುರ ಹಾಗೂ 110 ಜುಮನಾಳ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ 11 ಕೆ. ವಿ  ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸುವಂತೆ ವಿಜಯಪುರದ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


ದಿಪಾಲಿಗೆ ಪಿಎಚ್.ಡಿ ಪದವಿ ಪ್ರದಾನ



ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ದಿಪಾಲಿ ಡಿ ಮಿರೇಕರ್ ಅವರು ಸಲ್ಲಿಸಿದ್ದ “ಸೂರ್ಯಬಾಲಾ ಕೇ ಕಥಾ ಸಾಹಿತ್ಯ ಮೇ ಅಭಿವ್ಯಕ್ತ ಚೇತನಾ ಕೇ ವಿಭಿನ್ಯ ಸಂದರ್ಭ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ  ಪದವಿ ನೀಡಿದೆ. 

ದಿಪಾಲಿ ಡಿ ಮಿರೇಕರ್ ಅವರು ಹಿಂದಿ ವಿಭಾಗದ ಪ್ರೊ. ನಾಮದೇವ ಎಮ್ ಗೌಡಾ ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ದಿಪಾಲಿ ಡಿ ಮಿರೇಕರ್ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ  ಅಭಿನಂದಿಸಿದ್ದಾರೆ.


ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


ಶೃತಿಗೆ ಪಿಎಚ್.ಡಿ. ಪ್ರದಾನ

ಈ ದಿವಸ ವಾರ್ತೆ

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೃತಿ ನಾಯಕ ಅವರು ಸಲ್ಲಿಸಿದ್ದ “ಅಸೆಸ್ಮೆಂಟ್ ಆಫ್ ನ್ಯೂಟ್ರಿಷಿನಲ್ ಸ್ಟೇೀಟಸ್, ಡಯಟರಿ ಪ್ಯಾಟನ್ರ್ಸ್, ಫಿಸಿಕಲ್ ಆಕ್ಟಿವಿಟಿ ಅಂಡ್ ಸ್ಲೀಪ್ ಕ್ವಾಲಿಟಿ ಅಮಾಂಗ್ ಅಡೋಲೆಸೆಂಟ್ ಗಲ್ರ್ಸ್ (13-16 ಇಯರ್ಸ್) ಆಫ್ ವಿಜಯಪುರ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ  ಪದವಿ ನೀಡಿದೆ. 

ಶೃತಿ ನಾಯಕ ಅವರು ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗದ ಡಾ. ಪ್ರಶಾಂತ ಎಸ್ ಜೆ ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೃತಿ ನಾಯಕ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ  ಅಭಿನಂದಿಸಿದ್ದಾರೆ.


ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


Monday, October 2, 2023

03-10-2023 EE DIVASA KANNADA DAILY NEWS PAPER

ಜೆಪಿ ಪಾರ್ಕ್ ಟೇಕ್ವಾಂಡೋ ತರಬೇತಿ ಕೇಂದ್ರದಿಂದ 'ಸ್ವಚ್ಛತಾ ಹೀ ಸೇವಾ' ಅಭಿಯಾನಕ್ಕೆ ಚಾಲನೆ


ಬೆಂಗಳೂರು ನಗರದ ಜೆಪಿ ಪಾರ್ಕ್ ಟೇಕ್ವಾಂಡೋ ತರಬೇತಿ ಕೇಂದ್ರದ ಕ್ರೀಡಾಪಟುಗಳ'ಸ್ವಚ್ಛತಾ ಹೀ ಸೇವಾ' ಅಭಿಯಾನದ ಜಾಥಾ ನಡೆಸುವ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದರು.

ಈ ದಿವಸ ವಾರ್ತೆ

ಬೆಂಗಳೂರು: ನೆಹರು ಯುವಕೇಂದ್ರ ಬೆಂಗಳೂರು ನಗರ ಹಾಗೂ ಯುವ ಚಟುವಟಿಕೆಗಳ ಮತ್ತು ಕ್ರೀಡಾ ಇಲಾಖೆ ಭಾರತ ಸರ್ಕಾರ, ಜೆಪಿ ಪಾರ್ಕ್ ಟೇಕ್ವಾಂಡೋ ತರಬೇತಿ ಕೇಂದ್ರದ ಕ್ರೀಡಾಪಟುಗಳ ಸಂಯುಕ್ತಾಶ್ರದಲ್ಲಿ 'ಸ್ವಚ್ಛತಾ ಹೀ ಸೇವಾ' ಅಭಿಯಾನದ ಜಾಥಾ ನಡೆಸುವ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ ಕಾರ್ಯಕ್ರಮಕ್ಕೆ ಟೇಕ್ವಾಂಡೋ ತರಬೇತಿ ಕೇಂದ್ರದ ಹಿರಿಯ ಬೋಧಕ ಸಿ.ಪಿ. ಪಿಂಚನಾಹಿಯಾ ಅವರು ಚಾಲನೆ ನೀಡಿದರು.


ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಟೇಕ್ವಾಂಡೋ ತರಬೇತಿ ಕೇಂದ್ರದ ಹಿರಿಯ ಬೋಧಕರಾದ ಸಿ.ಪಿ. ಪಿಂಚನಾಹಿಯಾ ಅವರು ಭಾರತದಲ್ಲಿನ ಪ್ರಮುಖ ಯುವ ಸಂಸ್ಥೆಯಾಗಿದ್ದು, ಯುವ ವ್ಯಕ್ತಿಗಳ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಸಮುದಾಯ ನಿರ್ಮಾಣ ಉಪಕ್ರಮಗಳಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರೀಕರಿಸಿದೆ ಎಂದರು.


ನಂತರದಲ್ಲಿ "ಸ್ವಚ್ಛತೆಗಾಗಿ ಶ್ರಮದಾನ"  ಇದು ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.  ಈ ಉಪಕ್ರಮವು ಮುಖ್ಯ ಟೇಕ್ವಾಂಡೋ ಬೋಧಕ ಸಿ.ಪಿ. ಪಿಂಚನಾಹಿಯಾ ಅವರು ಅವರ ಮಾರ್ಗದರ್ಶನದಲ್ಲಿ ಜೆಪಿ ಪಾರ್ಕ್‌ನಿಂದ ಸರಿಸುಮಾರು 100 ಟೇಕ್ವಾಂಡೋ ಕ್ರೀಡಾಪಟುಗಳನ್ನು ಒಳಗೊಂಡಿದೆ ಎಂದು ಹೇಳಿದರು.


ಇದರ ಪ್ರಮುಖ ಉದ್ದೇಶ ಸ್ವಚ್ಛತೆಯ ಪ್ರಾಮುಖ್ಯತೆ, ಪ್ಲಾಸ್ಟಿಕ್ ಮಾಲಿನ್ಯದ ದುಷ್ಪರಿಣಾಮಗಳು ಮತ್ತು ಇಂಗಾಲದ ಹೊರ ಸೂಸುವಿಕೆಯನ್ನು ಕಡಿಮೆ ಮಾಡುವ ಅಗತ್ಯತೆಯ ಬಗ್ಗೆ ಸ್ಥಳೀಯ ಸಮುದಾಯವನ್ನು ವಿಶೇಷವಾಗಿ ಯುವಕರನ್ನು ಜಾಗೃತಗೊಳಿಸುವುದು "ಸ್ವಚ್ಛತೆಗಾಗಿ ಶ್ರಮದಾನ" ಉಪಕ್ರಮದ ಪ್ರಾಥಮಿಕ ಉದ್ದೇಶವಾಗಿದೆ.  ಇದು ಸ್ವಚ್ಛ ಮತ್ತು ಹಸಿರು ಪರಿಸರವನ್ನು ಕಾಪಾಡಿಕೊಳ್ಳಲು ಯುವಜನರಲ್ಲಿ ಜವಾಬ್ದಾರಿಯ ಪ್ರಜ್ಞೆ ಮತ್ತು ಸಕ್ರಿಯ ಭಾಗವಹಿಸುವಿಕೆಯನ್ನು ತುಂಬಲು ಪ್ರಯತ್ನಿಸಿದೆ ಎಂದರು.


 ಈ ಕಾರ್ಯಕ್ರಮದ ತೀರ್ಮಾನ ವೆಂದರೆ: ನೆಹರು ಯುವ ಕೇಂದ್ರ ಬೆಂಗಳೂರು ನಗರ ನೇತೃತ್ವದಲ್ಲಿ ಜೆಪಿ ಪಾರ್ಕ್‌ನ ಟೇಕ್ವಾಂಡೋ ಕ್ರೀಡಾಪಟುಗಳ ಸಹಯೋಗದೊಂದಿಗೆ "ಸ್ವಚ್ಛತೆಗಾಗಿ ಶ್ರಮದಾನ" ಉಪಕ್ರಮವು ಸ್ವಚ್ಛತೆಯನ್ನು ಉತ್ತೇಜಿಸಲು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಮತ್ತು ಸಮುದಾಯದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಶ್ಲಾಘನೀಯ ಪ್ರಯತ್ನವಾಗಿದೆ.


ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಆಯೋಜಕರಾದ

 ತರಬೇತಿ ಕೇಂದ್ರದ ಹಿರಿಯ ಬೋಧಕ ಸಿ.ಪಿ. ಪಿಂಚನಾಹಿಯಾ,  ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಟೇಕ್ವಾಂಡೋ ಕ್ರೀಡಾಪಟುಗಳಾದ ಡೆಲಿಪ್, ಅಜಪ್, ದ್ಯಾಕರ್ ಮತ್ತು ವಿನೋದ್ ಕುಮಾರ್ ಡಿ. ಚವಾಣ್ ಮತ್ತಿತರರು ಭಾಗವಹಿಸಿದ್ದರು.


ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ 3ನೇ ನವೆಂಬರ್ 2023 ದೆಹಲಿ ಚಲೋ ವಿಜಯಪುರದಲ್ಲಿ ಜಾಥಾಗೆ ಚಾಲನೆ ನೀಡಿದ ರಾಜ್ಯಾಧ್ಯಕ್ಷರಾದ ಜೈಕುಮಾರ ಹೆಚ.ಎಸ್.

ಈ ದಿವಸ ವಾರ್ತೆ

ವಿಜಯಪುರ: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಎಕೆಎಸ್‌ಜಿಇಎಫ್) (ರಿ), ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಪಿಎಫ್‌ಆರ್‌ಡಿಎ ಕಾಯ್ದೆ / ಎನ್‌ಪಿಎಸ್ ರದ್ದುಗೊಳಿಸಿ ನಿಶ್ಚಿತ ಪಿಂಚಣಿ (ಓಪಿಎಸ್) ಮರುಸ್ಥಾಪಿಸುವಂತೆ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಿ ನೌಕರರುಗಳು ಲಕ್ಷೋಪಕ್ಷ ಸಂಖ್ಯೆಯಲ್ಲಿ ಸೇರಿ ನಡೆಸುತ್ತಿರುವ ಬೃಹತ್ ಮಟ್ಟದ ಪ್ರತಿಭಟನಾ ಕಾರ್ಯಕ್ರಮ ದೆಹಲಿ ಚಲೋ 3ನೇ ನವೆಂಬರ್ 2023 ಬೆಳಿಗ್ಗೆ 10 ಗಂಟೆಗೆ ರಾಮಲೀಲಾ ಮೈದಾನ, ನವದೆಹಲಿಯಲ್ಲಿ ಜರುಗಲಿರುವ ಹಿನ್ನೆಲೆ ವಿಜಯಪುರ ನಗರದ ಕರ್ನಾಟಕ ಸರ್ಕಾರ ವಾಣಿಜ್ಯ ತೆರಿಗೆಗಳ ಸಂಕೀರ್ಣದ ಆವರಣದಲ್ಲಿ ದೆಹಲಿ ಚಲೋಗೆ ರಾಜ್ಯಾಧ್ಯಕ್ಷರಾದ ಜೈಕುಮಾರ ಹೆಚ.ಎಸ್. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಎಕೆಎಸ್‌ಜಿಇಎಫ್) (ರಿ) ರಾಜ್ಯಾಧ್ಯಕ್ಷರಾದ ಜೈಕುಮಾರ ಹೆಚ.ಎಸ್. ಮಾತನಾಡಿದ ಅವರು, ಕೇಂದ್ರ ಸರ್ಕಾರವು ದೇಶದ ಎಲ್ಲಾ ವಲಯಗಳಲ್ಲೂ ನವ ಉದಾರವಾದಿ ಆರ್ಥಿಕ ನೀತಿಗಳನ್ನು ಜಾರಿಗೊಳಿಸುತ್ತಿದ್ದು ರಾಜ್ಯ ಸರ್ಕಾರಗಳೂ ಸಹ ಅದೇ ನೀತಿಗಳನ್ನು ಅನುಸಿರಿಸುವ ಅನಿವಾರ್ಯತೆಗೆ ಸಿಲುಕಿದೆ. ನೌಕರಿ ವಿರೋಧಿ ನೀತಿಗಳಾದ ಪಿಎಫ್ ಆರ್‌ಡಿಎ ಕಾಯಿದೆ ಮುಲಕ ಷೇರು ಮಾರುಕಟ್ಟೆ ಆಧಾರಿತ ಎನ್‌ಪಿಎಸ್ ಪದ್ಧತಿ, ಕಾಲಕಾಲಕ್ಕೆ ವೇತನ ಪರಿಷ್ಕರಣೆ ಮಾಡದೇ ಇರುವುದು, ಆಡಳಿತ ಸುಧಾರಣೆ ನೆಪದಲ್ಲಿ ಹುದ್ದೆಗಳ ಕಡಿತ, ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದ, ಬದಲಿಗೆ ಹೋರಗುತ್ತಿದೆ/ ಗುತ್ತಿಗೆ/ ಅರೆಕಾಲಿಕ ಆಧಾರದಲ್ಲಿ ನೇಮಕ ಮಾಡುವುದು, ಸಾರ್ವಜನಿಕ ಉದ್ದೆಮೆಗಳ ಖಾಸಗೀಕರಣ, ತುಟ್ಟಿಭತ್ಯೆ ತಡೆಹಿಡಿದಿರುವುದು, ಇಂತಹ ನೀತಿಗಳನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಮೇಲೆ ಬಲವಂತವಾಗಿ ಹೇರುತ್ತಿದೆ. ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಹಾಗೂ ಮಾದರಿ ಉದ್ಯೋಗದಾತ ಸಂಸ್ಥೆಯಾಗಿ ಸರ್ಕಾರದ ಮಾತ್ರ ಬಹು ಮುಖ್ಯವಾದರೂ ಆದರಿಂದ ಕೇಂದ್ರ ಸರ್ಕಾರವು ಹಿಂದೆ ಸರಿಯುತ್ತಿದೆ. ದೇಶಾದ್ಯಂತ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳಲ್ಲಿ ಒಟ್ಟಾರೆ 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಭರ್ತಿ ಮಾಡದೇ ಹೊರಗುತ್ತಿಗೆ/ ಗುತ್ತಿಗೆ/ ಅರೆಕಾಲಿಕ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ತೆರಿಗೆ ಸಂಗ್ರಹದಲ್ಲೂ ಸೀಮಿತ ಅವಕಾಶಗಳು ಮಾತ್ರವಿದ್ದು, ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಹೊಂದಿಸುವಲ್ಲಿ ಸಂಕಷ್ಟದಲ್ಲಿ ಎಂದರು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಎನ್. ಶೋಭಾ ಲೋಕನಾಗಣ್ಣ ಮಾತನಾಡಿ, ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಎನ್‌ಪಿಎಸ್ ಪದ್ದತಿಯನ್ನು ರದ್ದುಗೊಳಿಸಿ ಓಪಿಎಸ್ ಅನ್ನು ಜಾರಿಗೊಳಿಸಲು ಆದೇಶ ಮಾಡಿವೆ. ಆದರೆ, ನೌಕರರಿಗೆ ನಿಶ್ಚಿತ ಪಿಂಚಣಿ ನೀಡಲು ಈಗಾಗಲೇ ಪಿಎಫ್ ಆರ್‌ಡಿಎ ಪ್ರಾಧಿಕಾರದಲ್ಲಿ ಸಂಗ್ರಹವಾಗಿರುವ ಸರ್ಕಾರದ ಮತ್ತು ನೌಕರರ ವಂತಿಗೆಯ ಮೊತ್ತವನ್ನು ಹಿಂದಿರುಗಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ತಿಳಿಸಿದೆ. 20 ವರ್ಷಗಳಿಂದಲೂ ಪಿಎಫ್‌ಆರ್‌ಡಿಎ ಪ್ರಾಧಿಕಾರದಲ್ಲಿ 85 ಲಕ್ಷ ಕೆಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ಹಾಗೂ ಸರ್ಕಾರದ ವಂತಿಗೆ ಹಣ ಒಟ್ಟು ರೂ.7 ಲಕ್ಷ ಕೋಟಿ ಸಂಗ್ರಹವಾಗಿದ್ದು, ಇದನ್ನು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಾಗುತ್ತಿದೆ. ಇದನ್ನು ವಾಪಸ್ ನೀಡದೇ ನೌಕರರಿಗೆ ಹಳೇಯ ಪಿಂಚಣಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರಗಳು ಹೇಳಿವೆ. ರಾಜಸ್ತಾನದಲ್ಲಿ ಎನ್.ಪಿ.ಎಸ್. ರದ್ದುಪಡಿಸಿದ್ದು, ಎನ್.ಪಿ.ಎಸ್. ಅಡಿ ನೇಮಕವಾಗಿದ್ದ ನೌಕರರಿಗೆ ಮತ್ತು ಹೊಸದಾಗಿ ಸರ್ಕಾರಿ ಸೇವೆಗೆ ನೇಮಕಾತಿಯಾಗುವವರಿಗೆ ನೌಕರರು ಮತ್ತು ಸರ್ಕಾರದ ವಂತಿಗೆ ಕಟಾವಣೆ ನಿಲ್ಲಿಸಲಾಗಿದ್ದು, ಓಪಿಎಸ್ ನಿಡಲಾಗುತ್ತಿದೆ. ಹೊಸದಾಗಿ ನೇಮಕಾತಿಯಾಗುವ ನೌಕರರಿಗೆ ಮಾತ್ರ ಓಪಿಎಸ್ ಮತ್ತು ಭವಿಷ್ಯನಿಧಿ ಸೌಲಬ್ಯ ನೀಡಲಾಗುತ್ತಿದೆ. ಆದರೆ ಎನ್.ಪಿ.ಎಸ್. ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೆ ಸೇವೆಗೆ ಸೇರಿ, ಎನ್‌ಪಿಎಸ್ ರದ್ದಾದ ನಂತರ ನಿವೃತ್ತರಾಗುತ್ತಿರುವ ನೌಕರರಿಗೆ ಗ್ರಾಚ್ಯುಯಿಟಿ ಮೊತ್ತ ನೀಡದೆ ಕೇವಲ ಮಾಸಿಕ ಪಿಂಚಣಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ ಕೆಲವು ರಾಜ್ಯಗಳಲ್ಲಿ ಓಪಿಎಸ್ ಪದ್ದತಿಯಡಿ ವಂತಿಗೆ ಕಟಾವನೆಯಾಗಿರುವ ನೌಕರರಿಗೆ ಓಪಿಎಸ್ ನೀಡಲಾಗದೆಂದು ಮಹಾಲೇಖಪಾಲರು ಆಕ್ಷೇಪಿಸಿದ್ದಾರೆ. ಓಪಿಎಸ್ ಜಾರಿಗೊಳಿಸಿರುವ ರಾಜ್ಯಗಳ ನಡೆ ಶ್ಲಾಘನೀಯವಾದರೂ ಆ ರಾಜ್ಯಗಳಲ್ಲಿಕ ಓಪಿಎಸ್ ನೀಡುವ ಪ್ರಕ್ರಿಯೆ ಗೊಂದಲ ಗೂಡಾಗಿದೆ. ಅಲ್ಲದೇ ಓಪಿಎಸ್ ಅನ್ನು ಮರುಜಾರಿಗೊಳಿಸಿರುವ ರಾಜ್ಯಗಳಲ್ಲಿ ಸರ್ಕಾರಗಳು ಬದಲಾದಾಗ ಮತ್ತೆ ಎನ್‌ಪಿಎಸ್ ಮರುಸ್ಥಾಪಿಸಲು ಅವಕಾಶಗಳಿರುತ್ತವೆ ಎಂಬುದನ್ನು ಅರಿಯಬೇಕು. ಪ್ರಸ್ತುತ ಓಪಿಎಸ್ ಅಡಿ ಬರುವ ನೌಕರರುಗಳಿಗೂ ಮುಂದೆ ಓಪಿಎಸ್ ಬರುವ ಸಾಧ್ಯತೆಯು ಪಿಎಫ್ ಆರ್‌ಡಿಎ ಕಾಯಿದೆ ನಿಯಮಗಳಲ್ಲಿವೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುರೇಶ ಜೀಬಿ ಮಾತನಾಡಿ, ಸಂಸತ್ತಿನ ಅಧಿವೇಶನದಲ್ಲಿ ಓಪಿಎಸ್ ಮರುಸ್ಥಾಪಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಕೇಂದ್ರದ ಹಣಕಾಸು ಮಂತ್ರಿಗಳು ಪಿಎಫ್ ಆರ್‌ಡಿಎ ಪ್ರಾಧಿಕಾರದಲ್ಲಿ ಸಂಗ್ರಹವಾಗಿರುವ ಮೊತ್ತವನ್ನು ಹಿಂತಿರುಗಿಸಲು ನಿಯಮಗಳಲ್ಲಿ ಎಂದು ತಿಳಿಸಿದ್ದಾರೆ. ಅಲ್ಲದೇ, ನೌಕರರ ಪಿಂಚಣಿ ಹಣವನ್ನು ರಾಜ್ಯ ಸರ್ಕಾರಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮುಂದುವರೆದು, ಮಾನ್ಯ ಪ್ರಧಾನಮಂತ್ರಿಯವರು ಓಪಿಎಸ್ ಪಿಂಚಣಿ ಪದ್ಧತಿಯನ್ನು ಮರುಜಾರಿಗೊಳಿಸುವುದು ಪಾಪದ ಕೆಲಸ ಎಂದು ಹೇಳಿದ್ದಾರೆ, ಇದರಿಂದ ಆರ್ಥಿಕ ವ್ಯವಸ್ಥೆ ಹಾಳಾಗಿ ನಮ್ಮ ದೇಶದ ಮಕ್ಕಳ ಭವಿಷ್ಯ ಹಾನಿಯಾಗುತ್ತದೆ ಎಂದು ಹೇಳಿರುವುದು ವರದಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಚಂದ್ರಶೇಖರ ಲೆಂಡಿ ಮಾತನಾಡಿದರು. ಈ ಸಂದರ್ಭದಲ್ಲಿ ಆರ.ಎಸ್.ಮಿಣಸಗಿ, ಚನ್ನರಡ್ಡಿ ಏಮಂಟಿ, ಬಸವರಾಜ ಜೀಬಿ, ನೀಲಮ್ಮ ಹಂದ್ರಾಳ, ಶಾಂತ ಗೌಡ ಬಿರಾದಾರ, ಅನೀಲ ಕುಂಬಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಜಾಥಾ ನಂತರ ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆವಣರದಲ್ಲಿ ಹಾಗೂ ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸಂಘನೆಯ ಧ್ಯೇಯೋದ್ದೇಶಗಳನ್ನು ಹೋರಾಟದ ರೂಪುರೇಷೆಗಳನ್ನು ಸಂಘದ ಸದಸ್ಯರಿಗೆ ಬಹಿರಂಗ ಸಭೆ ನಡೆಸಿ, ಮನವರಿಕೆ ಮತ್ತು ತಿಳುವಳಿಕೆ ನೀಡಲಾಯಿತು.


ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.