Monday, October 16, 2023

ಮೈಸೂರು ದಸರಾ ಕವಿಗೋಷ್ಠಿಗೆ ಹೇಮಲತಾ ಆಯ್ಕೆ

 

ಈ ದಿವಸ ವಾರ್ತೆ

ವಿಜಯಪುರ: ಕವಯಿತ್ರಿ ಶ್ರೀಮತಿ.ಹೇಮಲತಾ ವಸ್ತ್ರದ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ ೧೮ರಂದು ಮೈಸೂರಿ ವಿವಿಯ ಸಭಾಂಗಣದಲ್ಲಿ ನಡೆಯುವ ಮಹಿಳಾ ಕವಿಗೋಷ್ಠಿಯಲ್ಲಿ ಕವಿತೆ ವಾಚಿಸುವ ಸದವಕಾಶ ಕಲ್ಪಿಸಲಾಗಿದೆ ಎಂದು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷೆ ಡಾ.ವಿಜಯಕುಮಾರಿ ಕರಿಕಲ್ ತಿಳಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.


No comments:

Post a Comment