Thursday, September 14, 2023

ಜಿಲ್ಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಅವರ ಮಾತೋಶ್ರೀ ಇನ್ನಿಲ್ಲ.

 

ಬಸವ್ವ ಸಿದ್ಧಪ್ಪ ಕಿತ್ತೂರ

ಈ ದಿವಸ ವಾರ್ತೆ

ವಿಜಯಪುರ : ಇಲ್ಲಿನ ಜಿಲ್ಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಅವರ ಮಾತೋಶ್ರೀ ಬಸವ್ವ  ಸಿದ್ಧಪ್ಪ ಕಿತ್ತೂರ ( 82) ಗುರುವಾರ ಹೃದಯಾಘಾತದಿಂದ ನಿಧನರಾದರು. 

ಮೃತರಿಗೆ ಪತಿ, ಎಂಟು ಜನ ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. 


15-09-2023 EE DIVASA KANNADA DAILY NEWS PAPER