ಬಸವ್ವ ಸಿದ್ಧಪ್ಪ ಕಿತ್ತೂರ
ಈ ದಿವಸ ವಾರ್ತೆ
ವಿಜಯಪುರ : ಇಲ್ಲಿನ ಜಿಲ್ಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಅವರ ಮಾತೋಶ್ರೀ ಬಸವ್ವ ಸಿದ್ಧಪ್ಪ ಕಿತ್ತೂರ ( 82) ಗುರುವಾರ ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತಿ, ಎಂಟು ಜನ ಪುತ್ರರು, ಇಬ್ಬರು ಪುತ್ರಿಯರಿದ್ದಾರೆ.
No comments:
Post a Comment