Saturday, September 16, 2023

ಚಿದಂಬರೇಶ್ವರ ಭಾವಚಿತ್ರ ಹಾಗೂ ಪಾಲಿಕೆ ಉತ್ಸವ ಮೂರ್ತಿಯ ಅದ್ಧೂರಿ ಮೆರವಣಿಗೆ


ವಿಜಯಪುರ: ಚಿದಂಬರೇಶ್ವರ ಭಾವಚಿತ್ರ ಹಾಗೂ ಪಾಲಿಕೆ ಉತ್ಸವ ಮೂರ್ತಿಯೊಂದಿಗೆ ಅದ್ಧೂರಿ ಮೆರವಣಿಗೆ ಜರುಗಿತು.

ವಿಜಯಪುರ ನಗರದ ಇಂಬ್ರಾಹಿAಪೂರ ವೆಂಕಟೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಯು ಗಣೇಶ ನಗರ ಮುಖಾಂತರ ಚಿದಂಬರ ದೇವಸ್ಥಾನಕ್ಕೆ ತಲುಪಿತು.

ಈ ಸಂದರ್ಭದಲ್ಲಿ ಚಿದಂಬರ ಭಜನಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಕರಡಿ ಮಜಲು, ಗೊಂಬೆ ಕುಣಿತವು ಮೆರವಣಿಗೆ ಮೆರಗು ತಂದವು. 

ಈ ಸಂಭರ್ದದಲ್ಲಿ ಚಿದಂಬರ ಸೇವಾ ಸಮಿತಿ ಅಧ್ಯಕ್ಷರಾದ ಪಿ.ಬಿ. ಹಂಗರಗಿ, ವೇದ ಮೂರ್ತಿ ಶಂಕರಭಟ ಅಗ್ನಿಹೋರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀಹರಿಗೊಳಸಂಗಿ, ಶ್ರೀನಿವಾಸ ಬೆಟಗೇರಿ, ಲಕ್ಷಿö್ಮÃಕಾಂತ ಕುಲಕರ್ಣಿ, ವಿಜಯ ಜೋಶಿ, ಮಧುಸೂಧನ ಜೋಶಿ, ಮಾಧವ ಜೋಶಿ, ರಮೇಶ ಕುಲಕರ್ಣಿ, ಪ್ರಾಣೇಶ ಕುಲಕರ್ಣಿ, ಸಚಿನಭಟ ಜೋಶಿ, ಜ್ಯೋತಿ ಹುನಗುಂದ, ವೆಂಕಟೇಶ ಜೋಶಿ, ವೆಂಕಟೇಶ ಜೋಶಿ ನಂದವಾಡಗಿ, ದೀಪಕ ಜೋಶಿ,ಸುಧೀಂದ್ರ ಕುಲಕರ್ಣಿ, ಸಿ.ಕೆ.ಪಾಟೀಲ ಪದ್ಮನಾಬ ಜೋಶಿ, ಅಜೀತ ಜೋಶಿ, ಚಿದಂಬರ ಜೋಶಿ, ರಾಘವೇಂದ್ರ ಕುಲಕರ್ಣಿ, ರಘೋತ್ತಮ ಪಾಟೀಲ, ಮಾಲತೇಶ ಕುಲಕರ್ಣಿ, ನಾಗರಾಜ ಜೋಶಿ, ಉಮೇಶ ಜೋಶಿ, ಉದಯ ಔರಸಂಗ, ರಾಘವೇಂದ್ರ ಜೋಶಿ ಸಂಕನಾಳ, ವಿಕಾಸ ಪದಕಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

No comments:

Post a Comment