ಒಂದೇ ಗುಂಪಿನಿಂದ ಪ್ರಾಯಾಣಿಸುವ ಕನಿಷ್ಠ 55 ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಪಂಢರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಬಸ್ ನಿಲ್ದಾಣ ವಿಜಯಪುರ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: 7760992258, ಘಟಕ ವ್ಯವಸ್ಥಾಪಕರು ವಿಜಯಪುರ-1: ಮೊ: 7760992263, ವಿಜಯಪುರ-2 ಮೊ: 7760992264, ವಿಜಯಪುರ-3 ಮೊ: 7760914008, ಇಂಡಿ ಮೊ: 7760992265, ಸಿಂದಗಿ ಮೊ: 7760992266, ಮುದ್ದೇಬಿಹಾಳ ಮೊ: 7760992267, ತಾಳಿಕೋಟ ಮೊ: 7760992268, ಬಸವನಬಾಗೇವಾಡಿ ಮೊ: 7760992269, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ 08352-251344 ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
No comments:
Post a Comment