Friday, April 12, 2024

ಪಿಯು ಪರೀಕ್ಷೆಯಲ್ಲಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಡಿಸ್ಟಿಂಕ್ಷನ್

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ನಾಗೂರ ಕ್ಯಾಂಪಸ್‌ನಲ್ಲಿನ ದ್ರೋಣ ಅಕಾಡೆಮಿ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ 600 ಅಂಕಗಳ ಪೈಕಿ 538 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment