Thursday, June 27, 2024

ಜೂನ್ 29 ರಂದು ಎಸ್.ಎಂ.ಎನ್. ಸೌಹಾರ್ದ ಸಂಘದ ವಂಚಿತ ಗ್ರಾಹಕರ ಹೋರಾಟ ಸಮಿತಿ ಸಭೆ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಹೋರಾಟದ ಮುಂದಿನ ರೂಪರೇಷೆ ಚರ್ಚಿಸಲು ದಿನಾಂಕ 24.06.2024, ಸೋಮವಾರ ವಿಜಯಪುರದಲ್ಲಿ ಸಭೆ ಕರೆಯಲಾಗಿತ್ತು. ನಮ್ಮ ಹೋರಾಟದ ನೇತೃತ್ವ ವಹಿಸಿರುವ ರೈತ ಮುಖಂಡ ಅರವಿಂದ ಕುಲಕರ್ಣಿ ಅವರು ಕೆಲ ಕಾರಣಗಳಿಂದ ಈ ಸಭೆಯನ್ನು ದಿನಾಂಕ 29.06.2024, ಶನಿವಾರ ಬೆಳಗ್ಗೆ 10.30 ಗಂಟೆಗೆ ವಿಜಯಪುರದ ಗಗನ್ ಮಹಲ್‌ದಲ್ಲಿ ನಡೆಸಲು ನಿರ್ಣಯಿಸಿದ್ದಾರೆ. ಆದ ಕಾರಣ ಎಸ್.ಎಂ.ಎನ್. ವಂಚಿತ ಎಲ್ಲ ಬಾಂಧವರು ಶನಿವಾರ ನಡೆಯುವ ಸಭೆಗೆ ತಪ್ಪದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಎಸ್.ಎಂ.ಎನ್. ಸೌಹಾರ್ದ ಸಂಘದ ವಂಚಿತ ಗ್ರಾಹಕರ ಹೋರಾಟ ಸಮಿತಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment