ವಿಜಯಪುರ: ಹಿರಿಯ ರೈತ ಮುಖಂಡ ಶ್ರೀ ಶ್ರೀಶಿ ಕಲಾದಗಿ ಅವರ ಅಂತ್ಯಕ್ರಿಯೆ ಸರಕಾರಿ ಇಂಡಿ ಉಪ ವಿಭಾಗಾಧಿಕಾರಿ ಅಭಿದ್ ಗದ್ಯಾಳ ನೇತೃತ್ವದಲ್ಲಿ ಸರಕಾರಿ ಪೊಲೀಸ್ ಗೌರವದೊಂದಿಗೆ ಇಂದು ತಾಲೂಕಿನ ಹಂಜಗಿ ಗ್ರಾಮದ ತೋಟದಲ್ಲಿ ನೆರವೇರಿತು. ಈ ಸಂಧರ್ಭದಲ್ಲಿ ಇಂಡಿ ಆಡಳಿತದ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು, ವಿಜಯಪುರ ಜಿಲ್ಲೆ ಸೇರಿದಂತೆ ನಾಡಿನ ಹಲವು ಪ್ರಮುಖ ಸಾವಿರಾರು ಅಭಿಮಾನಿಗಳು ಹಾಗೂ ಕುಟುಂಬಸ್ಥರು ಇದ್ದರು.
No comments:
Post a Comment