Sunday, January 5, 2025

ಮುನಿಶ್ವರ ಕಾಲೋನಿ ಬಳಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಭೀತಿ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ಯೋಗಾಪುರಕ್ಕೆ ಹೋಗೋ ರಸ್ತೆ ಮಧ್ಯೆದ ಮುನಿಶ್ವರ ಕಾಲೋನಿ ಬಳಿ ಚಿರತೆ ಪ್ರತ್ಯಕ್ಷವಾಗಿರುವುದು ಸಿಸಿ ಟಿವಿ ಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡುವಂತಾಗಿದೆ.

ಇಲ್ಲಿನ ಬಡಾವಣೆಯಲ್ಲಿ ಏಕಾಏಕಿ ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ಸುತ್ತಲಿನ ಬಡಾವಣೆಗಳಲ್ಲಿ ಸಂಚಲನ ಮೂಡಿಸಿದ್ದು, ತೀವ್ರ ಆತಂಕಕ್ಕೆ ಎಡೆಯಾಗಿದೆ.

ಕೂಡಲೇ ಅರಣ್ಯ‌ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment