ವಿಜಯಪುರ:
ಯಜೋಟಿಕಾ ಕಾಲೋನಿ ಹಾಗೂ ಸಾಯಿ ರೆಸಿಡೆನ್ಸಿಯ ವಿನಾಯಕ ವೃತದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಬಡಾವಣೆಯ ಎಲ್ಲ ನಿವಾಸಿಗಳು ತಾಯಂದಿರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಶಿಕ್ಷಕರಾದ ಮಮದಾಪುರ್ ಗುರುಗಳು ಧ್ವಜಾರೋಹಣ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಎಂ ಆರ್ ಬಿರಾದಾರ್ , ಎಸ್ .ಡಿ. ಕೃಷ್ಣಮೂರ್ತಿ ಗಜಾನನೋತ್ಸವ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀ ವಿಜಯ ವಿಠ್ಠಲ್ ಪೂಜಾರಿ , ಸಮಾಜಸೇವಕರಾದ ಸಿದ್ದು ಇಜೇರಿ,
ಕುಂಬಾರ್ ಗುರುಗಳು, ಪಂಡಿತ ರಾವ್ ಪಾಟೀಲ್ ಗುರುಗಳು, ಗೌರಾ ಬಾಯಿ ಕುಬಕಡ್ಡಿ, ಶೋಭಾ ಕಸನಕ್ಕೆ, ಶಾಂತ ಬಿರಾದಾರ್, ದೇವಕಿ ನಾಯಕ್ ಸೇರಿದಂತೆ ಅನೇಕ ಹಿರಿಯರು ಇದರಲ್ಲಿ ಭಾಗವಹಿಸಿದ್ದರು.
No comments:
Post a Comment