Thursday, January 2, 2025

ಚೇರ್ ಮೇಲೆ ಕುಳಿತಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಈ ದಿವಸ ವಾರ್ತೆ

 ವಿಜಯಪುರ: ಚೇರ್ ಮೇಲೆ ಕುಳಿತಲ್ಲೇ ವ್ಯಕ್ತಿಯೊಬ್ಬ  ಹೃದಯಾಘಾತದಿಂದ ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಗುರುವಾರ ನಡೆದಿದೆ.

ಇಲ್ಲಿನ ಸಾಹೇಬಗೌಡ ಹೆರಾಣವರ (72) ಕುಳಿತಲ್ಲೆ ಪ್ರಾಣ ಬಿಟ್ಟ ದುರ್ದೈವಿ.

ಸಾಹೇಬಗೌಡ ಹೆರಾಣವರ ಈತ, ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಚಿಕ್ಕ ಅಂಗಡಿ ಹಾಕಿಕೊಂಡು, ತಹಶೀಲ್ದಾರ್ ಕಚೇರಿಗೆ ಬರುವವರ ಅರ್ಜಿ ಫಾರ್ಮ್ ತುಂಬವ ಕೆಲಸ ಮಾಡುತ್ತಿದ್ದ.

ಇಂದು ಬೆಳಗಿನ ಜಾವ ಬಂದು ಅಂಗಡಿ ತಗೆದು ಕುರ್ಚಿ ಮೇಲೆ ಕುಳಿತು ಕೆಲಸಬಆರಂಭಿಸುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment