Saturday, July 26, 2025

ರಮೇಶ ಕೋಟ್ಯಾಳಗೆ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿ


ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಹಮ್ಮಿಕೊಂಡ ಉತರ ಕರ್ನಾಟಕ ಪ್ರಾಂಥ ಗುರು ನಮನ ಕಾರ್ಯಕ್ರಮದಲ್ಲಿ ಕವಿ, ಸಾಹಿತಿ, ದರಬಾರ ಶಾಲೆ ಮುಖ್ಯೋಪಧ್ಯಾಯ ರಮೇಶ ಕೋಟ್ಯಾಳ ಅವರಿಗೆ 2025 ನೇ ಸಾಲಿನ ಭಾಷೆ, ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಅತ್ಯುತ್ತಮ ಪ್ರಶಸಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಎಸ್. ಪಾಪಗೊಂಡ, ಖ್ಯಾತ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ (ಧಾರವಾಡ), ಸಿದ್ಧೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸಯ್ಯ ಹಿರೇಮಠ, ಬಸವರಾಜ ಕೌಲಗಿ, ವಿಕಾಸ ದರ್ಬಾರ, ಡಾ.ವಿ.ಬಿ. ಗ್ರಾಮಪುರೋಹಿತ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment