Saturday, February 15, 2025

ಕರ್ನಾಟಕ ಸೇವಾರತ್ನ ಪ್ರಶಸ್ತಿ ಗೆ ಬಟಗಿ, ಕಾಂಬಳೆ, ಕುಬಕಡ್ಡಿ ಭಾಜನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ 

 ವಿಜಯಪುರ : ಮಹರ್ಷಿ ವಾಲ್ಮೀಕಿ ಗುರುಕುಲ ಪೀಠ ದೊಡ್ಡಬಳ್ಳಾಪುರ ಹಾಗೂ ಕುಮಾರ ಸ್ವಾಮಿ ಫೌಂಡೇಶನ್ ಅವರ ಸಹಯೋಗದಲ್ಲಿ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ ಕರ್ನಾಟಕ ಸೇವಾರತ್ನ ಪ್ರಶಸ್ತಿ ಗೆ ವಿಜಯಪುರ ಜಿಲ್ಲೆಯ ಸಾರವಾಡದ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ, ವಿಜಯಪುರದ ಸಾಮಾಜಿಕ ಹೋರಾಟಗಾರ ಬಸಕುಮಾರ ಕಾಂಬಳೆ ಜನಪರ ಹೋರಾಟಗಾರ ಯುವ ಮುಖಂಡ ಬಸವರಾಜ ಕುಬಕಡ್ಡಿ ಅವರು ಭಾಜನರಾಗಿದ್ದಾರೆ. ಇವರಿಗೆ ನಾಳೆ ದಾವಣಗೆರೆಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.