Tuesday, March 11, 2025
ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿಗೆ ಕಾಶೀರಾಯ ನೀ. ಬಿರಾದಾರ ಭಾಜನ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : 2023-24ನೇ ಸಾಲಿನ ಕರ್ನಾಟಕ ಸರ್ಕಾರ ಕೃಷಿ ಇಲಾಖೆವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಹೆಗಡಿಹಾಳ ಗ್ರಾಮದ ಕಾಶೀರಾಯ ನೀಲನಗೌಡ ಬಿರಾದಾರ ಅವರು ಭಾಜನರಾಗಿದ್ದಾರೆ.
ಕಾಶೀರಾಯ ಬಿರಾದಾರ ಅವರ ಕೃಷಿಯಲ್ಲಿನ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಗೆ ಭಾಜನರಾದ ಹಿನ್ನೆಲೆ ಕತಕನಹಳ್ಳಿ ಗ್ರಾಮದ ರೈತರಾದ ಬಸವರಾಜ ಸಂಗಪ್ಪ ಬಬಲೇಶ್ವರ, ನಿವೃತ್ತ ಕೃಷಿ ಅಧಿಕಾರಿಗಳಾದ ಬಸವರಾಜ ಶಿವಪ್ಪ ಇಂಡಿ ಸೇರಿದಂತೆ ವಿಜಯಪುರ ಜಿಲ್ಲೆಯ ಜನರು ಅಭಿನಂದಿಸಿ ಗೌರವಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
