ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ
ವಿಜಯಪುರ : ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟದ ನೂತನ ರಾಜ್ಯಾಧ್ಯಕ್ಷರಾಗಿ ವಿಜಯಪುರದ ಶ್ರೀ ಸಾಕ್ಷಿ ಪಂಚಾಂಗ ಕರ್ತ ಗುರುರಾಜ ಆಚಾರ್ಯ ಹೆರಕಲ್ಲ, ಉಪಾಧ್ಯಕ್ಷರಾಗಿ ಚಿದಂಬರ ಪಂಚಾಂಗ ಸಹಾಯಕ ಪಂಚಾಂಗ ಕರ್ತ ಭುಜಂಗಶರ್ಮಾ ವಿ.ಜೋಷಿ ಆಯ್ಕೆಯಾಗಿದ್ದಾರೆ.
ಧಾರವಾಡದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಡಾ.ಆನಂದ ಹಂದಿಗೋಳ, ಪೆÇ್ರ.ಶ್ರೀಕಾಂತ ಮಂಗಸೂಳಿ, ವಾಸ್ತು ತಜ್ಞ ಸುರೇಶ ಕೊಪ್ಪರ ಸೇರಿದಂತೆ ನಿರ್ದೇಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಇದೇ ದಿ.13, ಶನಿವಾರ ದಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವಿಜಯಪುರದಲ್ಲಿ ನಡೆಯಲಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment